ಮನೀಶ್ ಸಿಸೋಡಿಯಾ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿದ ದೆಹಲಿ ಕೋರ್ಟ್

ನವದೆಹಲಿ: ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಸಿಬಿಐ ಬಂಧನಕ್ಕೆ ಒಳಗಾಗಿದ್ದರು. ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅವರಿದ್ದ ಏಕಸದಸ್ಯ ಪೀಠ ಇಂದು (ಮೇ30) ಜಾಮೀನು ಅರ್ಜಿ ನಿರಾಕರಿಸಿ ತೀರ್ಪು ಪ್ರಕಟಿಸಿದೆ. ಜಾಮೀನು ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯ, ಮನೀಶ್ ಸಿಸೋಡಿಯಾ ವಿರುದ್ಧದ ಆರೋಪಗಳು ಗಂಭೀರವಾಗಿವೆ. ಉಪಮುಖ್ಯಮಂತ್ರಿಯಾಗಿದ್ದಾಗ ಸಿಸೋಡಿಯಾ 18 ಖಾತೆಗಳನ್ನು ಹೊಂದಿದ್ದರು. ಜಾಮೀನು ನೀಡಿದಲ್ಲಿ ಪೂರಕ ಸಾಕ್ಷಿಗಳ ಮೇಲೆ ಪರಿಣಾಮ ಬೀರಬಹುದು. … Continue reading ಮನೀಶ್ ಸಿಸೋಡಿಯಾ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿದ ದೆಹಲಿ ಕೋರ್ಟ್