ಮಣ್ಣಲ್ಲಿ ಮಣ್ಣಾದ ನಿವೃತ್ತ ಐಎಎಸ್​ ಅಧಿಕಾರಿ ಕೆ. ಶಿವರಾಮ್

ಬೆಂಗಳೂರು: ಗುರುವಾರ ನಿಧನರಾದ ಮಾಜಿ ಐಎಎಸ್​ ಅಧಿಕಾರಿ, ಹಿರಿಯ ನಟ ಹಾಗೂ ಬಿಜೆಪಿ ಮುಖಂಡ ಕೆ. ಶಿವರಾಮ್ ಅವರ ಅಂತ್ಯಕ್ರಿಯೆಯನ್ನು ಅವರ ಹುಟ್ಟೂರಾದ ರಾಮನಗರ ಜಿಲ್ಲೆಯ ಬಿಡದಿಯ ಉರುಗಹಳ್ಳಿಯಲ್ಲಿ ಕುಟುಂಬಸ್ಥರು ನೆರವೇರಿಸಿದ್ದಾರೆ. ಶಿವರಾಮ್ ಅವರ ಅಂತ್ಯಕ್ರಿಯೆಯನ್ನು ಛಲವಾದಿ ಮಹಾಸಭಾದ ಆವರಣದಲ್ಲಿ ಮಾಡಬೇಕು ಎಂದು ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಆಗ್ರಹಿಸಿದ್ದರು. ಆದರೆ, ಸರ್ಕಾರ ಅದಕ್ಕೆ ಅನುಮತಿ ನೀಡದ ಕಾರಣ ಅವರ ಅಂತ್ಯಸಂಸ್ಕಾರವನ್ನು ಹುಟ್ಟೂರಿನಲ್ಲಿ ನೆರವೇರಿಸಲಾಗಿದೆ. ಶುಕ್ರವಾರ ಬೆಳಗ್ಗೆಯಿಂದ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ … Continue reading ಮಣ್ಣಲ್ಲಿ ಮಣ್ಣಾದ ನಿವೃತ್ತ ಐಎಎಸ್​ ಅಧಿಕಾರಿ ಕೆ. ಶಿವರಾಮ್