ಚುನಾವಣೆಯಲ್ಲಿ ಬೆಂಬಲಿಗರಿಗೆ ಹಣ ಕೊಟ್ಟು ಮೋಸ ಹೋದ್ರಾ ಮಾಜಿ‌ ಸಚಿವ…!

ಕೆ.ಆರ್​.ಪೇಟೆ: ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಖ್ಯಾತಿ ಪಡೆದಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹಿಂದೆ ಇದ್ದ ಬಿಜೆಪಿ ಸರ್ಕಾರ 10-12 ಸಚಿವರಿಗೆ ಮತದಾರರು ಸೋಲಿನ ರುಚಿ ತೋರಿಸಿದ್ದಾರೆ. ಇನ್ನು ಚುನಾವಣೆಯಲ್ಲಿ ಸೋತ ಬಳಿಕ ಅಭ್ಯರ್ಥಿಗಳು ಪರಮಾರ್ಶೆ ಹಾಗೂ ಆತ್ಮಾವಲೋಕನದಲ್ಲಿ ತೊಡಗಿದ್ದಾರೆ. ಈ ಮಧ್ಯೆ ಮಾಜಿ ಸಚಿವ ಡಾ.ಕೆ.ಸಿ. ನಾರಯಣಗೌಡ ಕೃತಜ್ಞತೆ ಸಭೆಯಲ್ಲಿ ಮತದಾರರಿಗೆ ಹಂಚಲು ನೀಡಿದ್ದ ಹಣವನ್ನು ವಾಪಸ್ ಕೊಡುವಂತೆ ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ. ಮೋಸ ಹೋದ್ರಾ ಮಾಜಿ ಸಚಿವ? ಇನ್ನು ಕೆ.ಸಿ.ಎನ್​ ಹೇಳಿಕೆ ಹೊಸ ಚರ್ಚೆಯನ್ನು … Continue reading ಚುನಾವಣೆಯಲ್ಲಿ ಬೆಂಬಲಿಗರಿಗೆ ಹಣ ಕೊಟ್ಟು ಮೋಸ ಹೋದ್ರಾ ಮಾಜಿ‌ ಸಚಿವ…!