ದ.ಕ, ಉಡುಪಿ, ಶಿವಮೊಗ್ಗ ಜಿಲ್ಲೆಯ ಖಾಸಗಿ ಬಸ್​ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಬೇಕು: ಸುನಿಲ್ ಕುಮಾರ್

ಬೆಂಗಳೂರು: ನಾಲ್ಕು ನಿಗಮಗಳ ವ್ಯವಸ್ಥಾಪಕ ನಿರ್ದೇಶಕರ ಜತೆ ನಡೆದ ಸಭೆಯ ಬಳಿಕ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ರಾಜ್ಯದ ಎಲ್ಲಾ ಮಹಿಳೆಯರು ಸಾರಿಗೆ ಬಸ್​ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಈ ಬಗ್ಗೆ ಕ್ಯಾಬಿನೆಟ್​ನಲ್ಲಿ ಮುಖ್ಯಮಂತ್ರಿಗಳು ಘೋಷಣೆ ಮಾಡುತ್ತಾರೆ. ಅದಕ್ಕೂ ಮೊದಲು ನಾವು ಏನೂ ಹೇಳುವುದಿಲ್ಲ. ರಾಜ್ಯದ ಎಲ್ಲ ಮಹಿಳೆಯರಿಗೂ ಉಚಿತ ಬಸ್ ಪ್ರಯಾಣವನ್ನು ಖಂಡಿತವಾಗಿ ಜಾರಿಗೆ ತರುತ್ತೇವೆ ಎಂದು ಹೇಳಿದ್ದರು. ಇದನ್ನೂ ಓದಿ: ರಾಜ್ಯದ ಎಲ್ಲಾ ಮಹಿಳೆಯರಿಗೂ ಉಚಿತ ಬಸ್ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ಈ ಬಗ್ಗೆ ಸಾರ್ವಜನಿಕ … Continue reading ದ.ಕ, ಉಡುಪಿ, ಶಿವಮೊಗ್ಗ ಜಿಲ್ಲೆಯ ಖಾಸಗಿ ಬಸ್​ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಬೇಕು: ಸುನಿಲ್ ಕುಮಾರ್