ಧಾರವಾಡದಲ್ಲಿ ಭೀಕರ ಅಪಘಾತ! 11ಕ್ಕೇರಿದ ಸಾವಿನ ಸಂಖ್ಯೆ, ಮಾಜಿ ಶಾಸಕರ ಸೊಸೆಯೂ ದುರ್ಮರಣ
ಧಾರವಾಡ: ಶುಕ್ರವಾರ ಬೆಳ್ಳಂಬೆಳಗ್ಗೆ ಸಂಭವಿಸಿದ ಟೆಂಪೋ ಟ್ರಾವೆಲರ್-ಲಾರಿ ನಡುವಿನ ಭೀಕರ ಅಪಘಾತದಲ್ಲಿ ಮಾಜಿ ಶಾಸಕ, ಬಿಜೆಪಿ ಮುಖಂಡ ಗುರುಸಿದ್ದನಗೌಡರ ಸೊಸೆ ದಾರುಣವಾಗಿ ಮೃತಪಟ್ಟಿದ್ದಾರೆ. ಗುರುಸಿದ್ದನಗೌಡರ ಪುತ್ರ ಡಾ. ರವಿಕುಮಾರ್ ಅವರ ಪತ್ನಿ ಪ್ರೀತಿ ರವಿಕುಮಾರ್ ಮೃತ ದುರ್ದೈವಿ. ಇವರೊಂದಿಗೆ ಡಾ. ಪ್ರಕಾಶ್ ಮತ್ತಿಹಳ್ಳಿ ಅವರ ಪತ್ನಿ ಡಾ. ವೀಣಾ ಪ್ರಕಾಶ್ ಸಹ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಒಟ್ಟು 11 ಮಂದಿ ಮೃತಪಟ್ಟಿದ್ದು, ಎಲ್ಲರೂ ಸಹ ದಾವಣಗೆರೆಯ ವಿದ್ಯಾನಗರ, ಎಂಸಿಸಿ ಎ-ಬ್ಲಾಕ್ ಮತ್ತು ಎಂಸಿಸಿ-ಬಿ ಬ್ಲಾಕ್ ನಿವಾಸಿಗಳು. ಇದನ್ನೂ ಓದಿರಿ: … Continue reading ಧಾರವಾಡದಲ್ಲಿ ಭೀಕರ ಅಪಘಾತ! 11ಕ್ಕೇರಿದ ಸಾವಿನ ಸಂಖ್ಯೆ, ಮಾಜಿ ಶಾಸಕರ ಸೊಸೆಯೂ ದುರ್ಮರಣ
Copy and paste this URL into your WordPress site to embed
Copy and paste this code into your site to embed