ಧಾರವಾಡದಲ್ಲಿ ಭೀಕರ ಅಪಘಾತ! 11ಕ್ಕೇರಿದ ಸಾವಿನ ಸಂಖ್ಯೆ, ಮಾಜಿ ಶಾಸಕರ ಸೊಸೆಯೂ ದುರ್ಮರಣ

ಧಾರವಾಡ: ಶುಕ್ರವಾರ ಬೆಳ್ಳಂಬೆಳಗ್ಗೆ ಸಂಭವಿಸಿದ ಟೆಂಪೋ ಟ್ರಾವೆಲರ್​-ಲಾರಿ ನಡುವಿನ ಭೀಕರ ಅಪಘಾತದಲ್ಲಿ ಮಾಜಿ ಶಾಸಕ, ಬಿಜೆಪಿ ಮುಖಂಡ ಗುರುಸಿದ್ದನಗೌಡರ ಸೊಸೆ ದಾರುಣವಾಗಿ ಮೃತಪಟ್ಟಿದ್ದಾರೆ. ಗುರುಸಿದ್ದನಗೌಡರ ಪುತ್ರ ಡಾ. ರವಿಕುಮಾರ್​ ಅವರ ಪತ್ನಿ ಪ್ರೀತಿ ರವಿಕುಮಾರ್​ ಮೃತ ದುರ್ದೈವಿ. ಇವರೊಂದಿಗೆ ಡಾ. ಪ್ರಕಾಶ್​ ಮತ್ತಿಹಳ್ಳಿ ಅವರ ಪತ್ನಿ ಡಾ. ವೀಣಾ ಪ್ರಕಾಶ್​ ಸಹ ಮೃತಪಟ್ಟಿದ್ದಾರೆ.​ ಅಪಘಾತದಲ್ಲಿ ಒಟ್ಟು 11 ಮಂದಿ ಮೃತಪಟ್ಟಿದ್ದು, ಎಲ್ಲರೂ ಸಹ ದಾವಣಗೆರೆಯ ವಿದ್ಯಾನಗರ, ಎಂಸಿಸಿ ಎ-ಬ್ಲಾಕ್ ಮತ್ತು ಎಂಸಿಸಿ-ಬಿ ಬ್ಲಾಕ್ ನಿವಾಸಿಗಳು. ಇದನ್ನೂ ಓದಿರಿ: … Continue reading ಧಾರವಾಡದಲ್ಲಿ ಭೀಕರ ಅಪಘಾತ! 11ಕ್ಕೇರಿದ ಸಾವಿನ ಸಂಖ್ಯೆ, ಮಾಜಿ ಶಾಸಕರ ಸೊಸೆಯೂ ದುರ್ಮರಣ