ಕಾಂಗ್ರೆಸ್​ ತೊರೆದು ಜೆಡಿಎಸ್​ ಸೇರ್ಪಡೆಯಾದ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್​

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಈ ಮಧ್ಯೆ ಪಕ್ಷಾಂತರ ಪರ್ವ ಕೂಡ ಜೋರಾಗಿದೆ. ಟಿಕೆಟ್​ ಸಿಗದೆ ಇರುವ ಆಕಾಂಕ್ಷಿಗಳು ಬೇರೆ ಪಕ್ಷಗಳತ್ತ ಮುಖ ಮಾಡುವುದು ಸಾಮಾನ್ಯವಾಗಿದ್ದು ಈ ನೆಲೆಯಲ್ಲಿ ಕಾಂಗ್ರೆಸ್​ಗೆ ಮತ್ತೊಂದು ಆಘಾತ ಎದುರಾಗಿದೆ. ಕಾಂಗ್ರೆಸ್​ ತೊರೆದು ಜೆಡಿಎಸ್​ ಸೇರ್ಪಡೆ ಇನ್ನು ತಮಗೆ ಕಾಂಗ್ರೆಸ್​ ಪಕ್ಷದಿಂದ ಟಿಕೆಟ್​ ಸಿಗದ ಕಾರಣ ಅಸಮಾಧಾನಗೊಂಡಿದ್ದ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್​ ಜೆಡಿಎಸ್​ ಸೇರಿದ್ಧಾರೆ. ಇದನ್ನೂ ಓದಿ: VIDEO| ವಿಮಾನದಲ್ಲಿ ಮಗುವಿನ ಅಳು ತಾಳಲಾರದೆ ಕೂಗಾಡಿದ … Continue reading ಕಾಂಗ್ರೆಸ್​ ತೊರೆದು ಜೆಡಿಎಸ್​ ಸೇರ್ಪಡೆಯಾದ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್​