ದ್ವಿಚಕ್ರ ವಾಹನಕ್ಕೆ ಮಾಜಿ ಶಾಸಕರ ಕಾರು ಡಿಕ್ಕಿ, ರೈತರೊಬ್ಬರ ಕಾಲು ಮುರಿತ..

ತುಮಕೂರು: ಮಾಜಿ ಶಾಸಕರ ಕಾರು ಡಿಕ್ಕಿ ಹೊಡೆದು ರೈತರೊಬ್ಬರ ಕಾಲು ಮುರಿತಕ್ಕೊಳಗಾದ ಘಟನೆ ಸಂಭವಿಸಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ತೊಳಲಿ ಗ್ರಾಮದಲ್ಲಿ ಈ ಅವಘಡ ಉಂಟಾಗಿದೆ. ಗಾಯಾಳುವನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿಯ ಸುರೇಶ್​ ಗೌಡ ಅವರ ಫಾರ್ಚೂನರ್ ಕಾರು, ಟಿವಿಎಸ್ ಎಕ್ಸ್​ಎಲ್​ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ತೊಳಲಿ ಗ್ರಾಮದ ರೈತ ಸುರೇಶ್ ಎಂಬವರ ಕಾಲು ಮುರಿತಕ್ಕೊಳಗಾಗಿದೆ. ಮಾಜಿ ಶಾಸಕರು ಮೈಸೂರಿನಿಂದ ತುಮಕೂರು ಕಡೆಗೆ ಸಾಗುತ್ತಿದ್ದು, … Continue reading ದ್ವಿಚಕ್ರ ವಾಹನಕ್ಕೆ ಮಾಜಿ ಶಾಸಕರ ಕಾರು ಡಿಕ್ಕಿ, ರೈತರೊಬ್ಬರ ಕಾಲು ಮುರಿತ..