ಅಂತಿಮ ಪರೀಕ್ಷೆ ಬರೆಯಲೇ ಬೇಕು; ಯುಜಿಸಿ ನಿರ್ದೇಶನಕ್ಕೆ ಸುಪ್ರೀಂ ಕೋರ್ಟ್ ವ್ಯಾಖ್ಯಾನವೇನು?
ನವದೆಹಲಿ: ಸೆಪ್ಟಂಬರ್ 30 ರೊಳಗೆ ಅಂತಿಮ ಸೆಮಿಸ್ಟರ್ ಹಾಗೂ ವರ್ಷದ ಪರೀಕ್ಷೆ ನಡೆಸಲೇಕು ಎಂದು ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಜುಲೈ 6 ರಂದು ಹೊರಡಿಸಿದ್ದ ನಿರ್ದೇಶನವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಪದವಿ ಹಾಗು ಸ್ನಾತಕೋತ್ತರ ಕೋರ್ಸ್ಗಳ ಅಂತಿಮ ಸೆಮಿಸ್ಟರ್ ಪರೀಕ್ಷೆಯನ್ನು ರದ್ದು ಮಾಡಬೇಕೆಂದು ವಿವಿಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿ ಸಂಘಟನೆಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಶುಕ್ರವಾರ ತೀರ್ಪು ಪ್ರಕಟಿಸಿದೆ. ಇದನ್ನೂ ಓದಿ; ಹಿರಿಯರು ಅಲ್ಲ, ಕಿರಿಯರೂ ಅಲ್ಲ; … Continue reading ಅಂತಿಮ ಪರೀಕ್ಷೆ ಬರೆಯಲೇ ಬೇಕು; ಯುಜಿಸಿ ನಿರ್ದೇಶನಕ್ಕೆ ಸುಪ್ರೀಂ ಕೋರ್ಟ್ ವ್ಯಾಖ್ಯಾನವೇನು?
Copy and paste this URL into your WordPress site to embed
Copy and paste this code into your site to embed