ಕಿರಣ್ ಮಜುಂದಾರ್ ಶಾ ಮುಡಿಗೆ ಪ್ರತಿಷ್ಠಿತ ಇವೈ ವಿಶ್ವದ ವರ್ಷದ ಉದ್ಯಮಿ ಪ್ರಶಸ್ತಿ
ದೆಹಲಿ: ಬಯೋಕಾನ್ ಕಂಪನಿಯ ಕಾರ್ಯನಿರ್ವಾಹಕ ಮುಖ್ಯಸ್ಥರಾದ ಕಿರಣ್ ಮಜುಂದಾರ್ ಶಾ ಅವರು 2020ನೇ ಸಾಲಿನ ಪ್ರತಿಷ್ಠಿತ ಎರ್ನೆಸ್ಟ್ ಆ್ಯಂಡ್ ಎಂಗ್ ವಿಶ್ವದ ವರ್ಷದ ಉದ್ಯಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದನ್ನೂ ಓದಿ: ಆನೆಗಳನ್ನು ಹೀಗೆ ದಾರುಣವಾಗಿ ಕೊಲ್ಲುವುದು ಕೇರಳದಲ್ಲಿ ಮಾಮೂಲಿಯಂತೆ! ಪ್ರಶಸ್ತಿಯ 20 ವರ್ಷಗಳ ಇತಿಹಾಸದಲ್ಲಿ, ಈ ಪ್ರಶಸ್ತಿಗೆ ಭಾಜನರಾದ ಮೂರನೇ ಭಾರತೀಯ ವ್ಯಕ್ತಿ ಇವರಾಗಿದ್ದಾರೆ. ಕೊಟಕ್ ಮಹೀಂದ್ರಾ ಬ್ಯಾಂಕ್ ನ ಉದಯ್ ಕೊಟಕ್ (2014) ಮತ್ತು ಇನ್ಫೋಸಿಸ್ ಟೆಕ್ನಾಲಜೀಸ್ ಲಿಮಿಟೆಡ್ ನ ನಾರಾಯಣ ಮೂರ್ತಿ (2005) ಈ … Continue reading ಕಿರಣ್ ಮಜುಂದಾರ್ ಶಾ ಮುಡಿಗೆ ಪ್ರತಿಷ್ಠಿತ ಇವೈ ವಿಶ್ವದ ವರ್ಷದ ಉದ್ಯಮಿ ಪ್ರಶಸ್ತಿ
Copy and paste this URL into your WordPress site to embed
Copy and paste this code into your site to embed