ಪಡಿತರ ಪಡೆಯಲು ಈ ತಿಂಗಳು ಹಲವು ಸೌಲಭ್ಯ ; ಬೆರಳಚ್ಚು ಕಡ್ಡಾಯವಲ್ಲ !

ಬೆಂಗಳೂರು : ಕರೊನಾ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಮೇ ತಿಂಗಳ ಪಡಿತರ ವಸ್ತುಗಳನ್ನು ಪಡೆಯಲು ಪಡಿತರ ಚೀಟಿದಾರರ ಬೆರಳು ಮುದ್ರೆ(ಬಯೋಮೆಟ್ರಿಕ್)ಯನ್ನು ಪಡೆಯುದೇ ವಿತರಿಸಬೇಕೆಂದು ರಾಜ್ಯ ಸರ್ಕಾರ ಆದೇಶಿಸಿದೆ. ಪಡಿತರ ಚೀಟಿದಾರರು ಮತ್ತು ನ್ಯಾಯಬೆಲೆ ಅಂಗಡಿಗಳ ಮಾಲೀಕರ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿದ್ದು, ಬೆರಳಚ್ಚು ನೀಡಲು ಒತ್ತಾಯಿಸುವ ಹಾಗಿಲ್ಲ ಎಂದಿದೆ. ಮೇ ತಿಂಗಳ ಪಡಿತರ ವಸ್ತುಗಳನ್ನು ಪಡಿತರ ಚೀಟಿದಾರರು ಆಧಾರ್ ಜೊತೆ ಜೋಡಿಸಿಕೊಂಡಿರುವ ಮೊಬೈಲ್​ ಸಂಖ್ಯೆಗೆ ಒಟಿಪಿ ಕಳುಹಿಸಿ ವಿತರಿಸಲಾಗುತ್ತದೆ. ಜೊತೆಗೆ ವಯೋವೃದ್ಧರು, ಅನಾರೋಗ್ಯಪೀಡಿತರು ಮತ್ತು ವಿಶೇಷಚೇತನರಿಗೆ … Continue reading ಪಡಿತರ ಪಡೆಯಲು ಈ ತಿಂಗಳು ಹಲವು ಸೌಲಭ್ಯ ; ಬೆರಳಚ್ಚು ಕಡ್ಡಾಯವಲ್ಲ !