ಪ್ರವಾಹವಿದ್ದರೂ ಜಾತ್ರೆ ಬಿಡದ ಜನರು! ನಡು ನೀರಲ್ಲೇ ನಿಂತು ಪ್ರಸಾದ ಸೇವನೆ!
ಬಾಗಲಕೋಟೆ: ಕರ್ನಾಟಕದಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ. ಪ್ರವಾಹ ಬಂದು ಊರಲೆಲ್ಲಾ ನೀರು ನಿಂತಿದ್ದರೂ ಹೆದರದ ಜನರು ಊರಿನ ದೇವರ ಜಾತ್ರೆ ಮಾಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಢವಳೇಶ್ವರ ಗ್ರಾಮದಲ್ಲಿ ಇಂತದ್ದೊಂದು ಘಟನೆ ನಡೆದಿದೆ. ಘಟಪ್ರಭಾ ನದಿ ಅಬ್ಬರ ಹೆಚ್ಚಾಗಿದ್ದು, ಢವಳೇಶ್ವರ ಗ್ರಾಮದ ಹಲವು ಭಾಗ ಜಲಾವೃತವಾಗಿದೆ. ಜಲಾವೃತಗೊಂಡಿರುವ ಮನೆಗಳ ಸದಸ್ಯರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಊರಿನಲ್ಲಿ ಪ್ರವಾಹ ಭೀತಿ ಹೆಚ್ಚಿರುವ ಈ ಸಮಯದಲ್ಲಿ ಗ್ರಾಮಸ್ಥರೆಲ್ಲ ಸೇರಿಕೊಂಡು ಜಾತ್ರೆ ಮಾಡಿದ್ದಾರೆ. … Continue reading ಪ್ರವಾಹವಿದ್ದರೂ ಜಾತ್ರೆ ಬಿಡದ ಜನರು! ನಡು ನೀರಲ್ಲೇ ನಿಂತು ಪ್ರಸಾದ ಸೇವನೆ!
Copy and paste this URL into your WordPress site to embed
Copy and paste this code into your site to embed