VIDEO| ಲೋಕಾಯುಕ್ತ ಅಧಿಕಾರಿ ಹೆಸರು ಹೇಳಿಕೊಂಡು ಕಂದಾಯ ಅಧಿಕಾರಿಗೆ ವಂಚನೆ ಯತ್ನ

ಯಾದಗಿರಿ: ಲೋಕಾಯುಕ್ತ ಅಧಿಕಾರಿಗಳ ಹೆಸರಿನಲ್ಲಿ ಸರ್ಕಾರಿ ನೌಕರರ ಬಳಿ ಹಣಕ್ಕೆ ಬೇಡಿಕೆ ಇಡುತ್ತಿದ್ದವನ ವಿರುದ್ದ ಎಫ್​ಐಆರ್ ದಾಖಲಾಗಿದೆ. ಹಣಕ್ಕೆ ಬೇಡಿಕೆ ಇಡುತ್ತಿದ್ದ ಮುರುಗಪ್ಪ ಗದಗನಲ್ಲು ಎಂದು ಗುರುತಿಸಲಾಗಿದೆ. ಈತನ ವಿರುದ್ಧವಾಗಿ ಯಾದಗಿರಿ ಜೆಸ್ಕಾಂ ಇಇ ರಾಘವೇಂದ್ರ ಅವರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಯಾದಗಿರಿ ಎಸ್ಪಿ ಅರುಣ ಕುಮಾರ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಮುರುಗಪ್ಪ ಫೋನ್​ ಮಾಡುತ್ತಿದ್ದನು. ನಿಮ್ಮ ಮೇಲೆ ನಾಳೆ ಅಧಿಕಾರಿಗಳಿಂದ ದಾಳಿ ನಡೆಸುವ ಸಾಧ್ಯತೆ ಇದೆ, ತಲೆಮರೆಸಿಕೊಳ್ಳಿ ಎಂದು ನಾಜುಕಾಗಿ ಸಲಹೆ ನೀಡಿ ಹಣಕ್ಕೆ … Continue reading VIDEO| ಲೋಕಾಯುಕ್ತ ಅಧಿಕಾರಿ ಹೆಸರು ಹೇಳಿಕೊಂಡು ಕಂದಾಯ ಅಧಿಕಾರಿಗೆ ವಂಚನೆ ಯತ್ನ