VIDEO| ಲೋಕಾಯುಕ್ತ ಅಧಿಕಾರಿ ಹೆಸರು ಹೇಳಿಕೊಂಡು ಕಂದಾಯ ಅಧಿಕಾರಿಗೆ ವಂಚನೆ ಯತ್ನ
ಯಾದಗಿರಿ: ಲೋಕಾಯುಕ್ತ ಅಧಿಕಾರಿಗಳ ಹೆಸರಿನಲ್ಲಿ ಸರ್ಕಾರಿ ನೌಕರರ ಬಳಿ ಹಣಕ್ಕೆ ಬೇಡಿಕೆ ಇಡುತ್ತಿದ್ದವನ ವಿರುದ್ದ ಎಫ್ಐಆರ್ ದಾಖಲಾಗಿದೆ. ಹಣಕ್ಕೆ ಬೇಡಿಕೆ ಇಡುತ್ತಿದ್ದ ಮುರುಗಪ್ಪ ಗದಗನಲ್ಲು ಎಂದು ಗುರುತಿಸಲಾಗಿದೆ. ಈತನ ವಿರುದ್ಧವಾಗಿ ಯಾದಗಿರಿ ಜೆಸ್ಕಾಂ ಇಇ ರಾಘವೇಂದ್ರ ಅವರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಯಾದಗಿರಿ ಎಸ್ಪಿ ಅರುಣ ಕುಮಾರ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಮುರುಗಪ್ಪ ಫೋನ್ ಮಾಡುತ್ತಿದ್ದನು. ನಿಮ್ಮ ಮೇಲೆ ನಾಳೆ ಅಧಿಕಾರಿಗಳಿಂದ ದಾಳಿ ನಡೆಸುವ ಸಾಧ್ಯತೆ ಇದೆ, ತಲೆಮರೆಸಿಕೊಳ್ಳಿ ಎಂದು ನಾಜುಕಾಗಿ ಸಲಹೆ ನೀಡಿ ಹಣಕ್ಕೆ … Continue reading VIDEO| ಲೋಕಾಯುಕ್ತ ಅಧಿಕಾರಿ ಹೆಸರು ಹೇಳಿಕೊಂಡು ಕಂದಾಯ ಅಧಿಕಾರಿಗೆ ವಂಚನೆ ಯತ್ನ
Copy and paste this URL into your WordPress site to embed
Copy and paste this code into your site to embed