ಬಿ.ಎಲ್. ಸಂತೋಷ್ ವಿರುದ್ಧ ಸುಳ್ಳು ಸುದ್ದಿ ಸೃಷ್ಟಿಸಿದ್ದ ಯುವಕನ ಬಂಧನ

ಮೈಸೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸುಳ್ಳುಸುದ್ದಿ ಹಾಗೂ ಅಪಪ್ರಚಾರ ಕೂಡ ಚುನಾವಣಾ ಕಾರ್ಯತಂತ್ರವಾಗಿ ಪರಿಗಣಿಸಿದ್ದು, ಕೆಲವು ಅಂಥ ಸುಳ್ಳುಸುದ್ದಿಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿ, ಗೊಂದಲ ಸೃಷ್ಟಿಸಿವೆ. ಆ ಪೈಕಿ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೊಬ್ಬ ಸಿಕ್ಕಿಬಿದ್ದಿದ್ದು, ಬಂಧನವಾಗಿದೆ. ಇದನ್ನೂ ಓದಿ: ಮನೆಯಿಂದಲೇ ಮತದಾನ: ನೋಂದಣಿ ಮಾಡಿಕೊಂಡಿದ್ದ 140 ಮಂದಿ ಸಾವು! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಸುಳ್ಳುಸುದ್ದಿ ಸೃಷ್ಟಿಸಿ ವೈರಲ್ ಮಾಡಿದ ವಿಚಾರವಾಗಿ ಮೈಸೂರಿನ ಯುವಕ ದಿಲೀಪ್ ಗೌಡ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ನೀಡಿದ … Continue reading ಬಿ.ಎಲ್. ಸಂತೋಷ್ ವಿರುದ್ಧ ಸುಳ್ಳು ಸುದ್ದಿ ಸೃಷ್ಟಿಸಿದ್ದ ಯುವಕನ ಬಂಧನ