ನಟ, ನಿರೂಪಕ ಮಾಸ್ಟರ್​ ಆನಂದ್​ ಪುತ್ರಿ ವಂಶಿಕ ಹೆಸರಿನಲ್ಲಿ ವಂಚನೆ

ಬೆಂಗಳೂರು: ಕಿರುತೆರೆ ನಟ , ನಿರೂಪಕ ಮಾಸ್ಟರ್​ ಆನಂದ್​ ಪುತ್ರಿ ವಂಶಿಕ ಅಂಜನಿ ಕಶ್ಯಪ ಹೆಸರನ್ನು ಹೇಳಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಸದಾಶಿವನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಿಶಾ ನರಸಪ್ಪ ಎಂಬ ಹೆಸರಿನ ಮಹಿಳೆಯೂ ಮಾಸ್ಟರ್​ ಆನಂದ್​ ಪುತ್ರಿ ವಂಶಿಕಾ ಹೆಸರೇಳಿಕೊಂಡು ಆಕ್ಟಿಂಗ್ ಹಾಗೂ ಮಕ್ಕಳ ಪೋಟೋಶೂಟ್ ಮಾಡಿಸುವುದಾಗಿ ವಂಚನೆ ಎಸಗಿದ್ದಾರೆ. ಇದನ್ನೂ ಓದಿ: VIDEO| ಮುಸ್ಲಿಂ ಕಂಡಕ್ಟರ್​ ಧರಿಸಿದ್ದ ಟೋಪಿ ತೆಗೆಸಿದ ಮಹಿಳೆ; ಕ್ರಮಕ್ಕೆ ಆಗ್ರಹಿಸಿದ ನೆಟ್ಟಿಗರು ಆ್ಯಡ್ … Continue reading ನಟ, ನಿರೂಪಕ ಮಾಸ್ಟರ್​ ಆನಂದ್​ ಪುತ್ರಿ ವಂಶಿಕ ಹೆಸರಿನಲ್ಲಿ ವಂಚನೆ