ಹಾವೇರಿ: ಸರ್ಕಾರಿ ಬಸ್ಸೊಂದು ಉರುಳಿ ಬಿದ್ದು 15 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಮಂಗಳವಾರ ಹಾವೇರಿ ಜಿಲ್ಲೆ ಹಿರೆಕೇರೂರು ತಾಲೂಕಿನ ಚಿಕ್ಕೊಣತಿ ಗ್ರಾಮದ ಬಳಿ ನಡೆದಿದೆ.
ಗಾಯಾಳುಗಳನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಯಾವುದೇ ಪ್ರಾಣಹಾನಿಯಾಗಿಲ್ಲ. ಘಟನೆಗೆ ಕಾರಣ ತಿಳಿದುಬಂದಿಲ್ಲ.
ರಾಣೇ ಬೆನ್ನೂರಿಂದ ಹಾನಗಲ್ ಕಡೆ ತೆರಳುತ್ತಿದ್ದ ಬಸ್ ಎನ್ನಲಾಗಿದ್ದು, ಈ ಬಗ್ಗೆ ಹಂಸಭಾವಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ಆರೇ ದಿನಕ್ಕೆ ಕೆಟ್ಟುಹೋದ ಎಲೆಕ್ಟ್ರಿಕ್ ಬೈಕ್ ಕತ್ತೆಗೆ ಹೋಲಿಸಿ ಮೆರವಣಿಗೆ ಮಾಡಿದ ಗ್ರಾಹಕ!