ದಯಾಮರಣ ಕೋರಿ ಸುಪ್ರೀಂ ಮೆಟ್ಟಿಲೇರಲು ಸಿದ್ದವಾದ ಕೇರಳ ಕುಟುಂಬ

ತಿರುವನಂತಪುರಂ: ಅಪರೂಪದ ಜನ್ಮಜಾತ ಕಾಯಿಲೆಯಿಂದ ಬಳಲುತ್ತಿರುವ ತಮ್ಮ ಮಕ್ಕಳಿಗೆ ಚಿಕಿತ್ಸೆ ಮುಂದುವರಿಸುವ ಪ್ರಯತ್ನಗಳು ವಿಫಲವಾದ ನಂತರ ಕೇರಳದ ಕೊಟ್ಟಾಯಂನ ದಂಪತಿ ತಮ್ಮ ಕುಟುಂಬದ ಎಲ್ಲಾ ಐವರು ಸದಸ್ಯರಿಗೆ ದಯಾಮರಣ ನೀಡಲು ಅನುಮತಿ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ್ದಾರೆ. ಇದನ್ನೂ ಓದಿ: ರಜೆಗಳ ಎಫೆಕ್ಟ್: ತಿರುಪತಿಗೆ ಭಕ್ತಸಾಗರ – ತಿಮ್ಮಪ್ಪ ದರ್ಶನಕ್ಕೆ ಕಾಯಬೇಕು 18 ಗಂಟೆ! ದಂಪತಿಗಳಾದ ಸ್ಮಿತಾ ಆಂಟೋನಿ ಮತ್ತು ಮನು ಜೋಸೆಫ್ ತಮ್ಮ ಮೂವರು ಮಕ್ಕಳಲ್ಲಿ ಇಬ್ಬರ ಚಿಕಿತ್ಸೆಯನ್ನು ಮುಂದುವರಿಸಲು ಸಾಧ್ಯವಾಗುತ್ತಿಲ್ಲ. ಮಕ್ಕಳಾದ ಸ್ಯಾಂಟ್ರಿನ್ ಮತ್ತು … Continue reading ದಯಾಮರಣ ಕೋರಿ ಸುಪ್ರೀಂ ಮೆಟ್ಟಿಲೇರಲು ಸಿದ್ದವಾದ ಕೇರಳ ಕುಟುಂಬ