More

    ಕುಟುಂಬದ ನಿರ್ಧಾರಕ್ಕೆ ಮನನೊಂದು ಒಂದೇ ಹಗ್ಗಕ್ಕೆ ಕೊರಳೊಡ್ಡಿದ ಪ್ರೇಮಿಗಳು

    ಕೊಪ್ಪಳ: ಒಂದೇ ಹಗ್ಗಕ್ಕೆ ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕುಷ್ಟಗಿ ತಾಲೂಕಿನ ಜೆ.ರಾಂಪೂರ ಗ್ರಾಮದಲ್ಲಿ ನಡೆದಿದೆ.

    ಇದನ್ನೂ ಓದಿ: ಮದುವೆ ಎರಡೇ ದಿನ ಇರುವಾಗ ಪಾಗಲ್​ ಪ್ರೇಮಿಯ ಗುಂಡೇಟಿಗೆ ಬಲಿಯಾದ 19ರ ಯುವತಿ…

    ಕುಷ್ಟಗಿ ತಾಲೂಕು ಮಾದಾಪುರ ಗ್ರಾಮದ ನಿವಾಸಿಗಳಾದ ಹುಲಿಗೇಮ್ಮ (18) ಹಾಗೂ ವೀರುಪಾಕ್ಷಗೌಡ (20) ಮೃತರು. ಅಂತರ್ಜಾತಿ ಎಂಬ ಕಾರಣಕ್ಕೆ ಇಬ್ಬರ ಮದುವೆಗೆ ಕುಟುಂಬದ ವಿರೋಧ ವ್ಯಕ್ತವಾಗಿತ್ತು. ಪರಸ್ಪರ ತುಂಬಾ ಪ್ರೀತಿಸುತ್ತಿದ್ದ ಇಬ್ಬರು ಕುಟುಂಬದವರ ನಿರ್ಧಾರದಿಂದ ಬೇಸತ್ತು ನೇಣಿಗೆ ಶರಣಾಗಿದ್ದಾರೆ.

    ಇದನ್ನೂ ಓದಿ: ಸದ್ದಿಲ್ಲದೆ ಸಪ್ತಪದಿ ತುಳಿದ್ರಾ ‘ಐರಾವತ’ ಬೆಡಗಿ ಊರ್ವಶಿ ರೌಟೇಲಾ!?

    ಘಟನಾ ಸ್ಥಳಕ್ಕೆ ತಾವರಗೇರಾ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್​)

    ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣಗೆ ಕರೊನಾ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts