ಸಿದ್ದರಾಮಯ್ಯ ಬಾದಾಮಿಯಿಂದ ಸ್ಪರ್ಧೆ ಮಾಡಬೇಕು ಎಂದು ‘ದೆಹಲಿ ಚಲೋ’ ಎಂದ ಅಭಿಮಾನಿಗಳು!

ಬಾಗಲಕೋಟೆ: ಇತ್ತೀಚೆಗೆ ಸಿದ್ದರಾಮಯ್ಯ ಅಭಿಮಾನಿಗಳು ಬೆಂಗಳೂರಿನಲ್ಲಿರುವ ಅವರ ನಿವಾಸಕ್ಕೆ 4 ಸಾವಿರ ಸಂಖ್ಯೆಯಲ್ಲಿ ತೆರಳಿ ಬಾದಾಮಿ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಒತ್ತಡ ಹೇರಿದ್ದರು. ಸಿದ್ದರಾಮಯ್ಯ ಬಾದಾಮಿ ಬಿಟ್ಟು ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಹಿನ್ನಲೆಯಲ್ಲಿ ಬಾದಾಮಿ ಕ್ಷೇತ್ರದ ಅಭಿಮಾನಿಗಳಿಂದ ಮತ್ತೊಂದು ಪ್ರಯತ್ನ ನಡೆಯುತ್ತಿದೆ. ಈ ಬಾರಿ ಅಭಿಮಅನಿಗಳು ನೇರವಾಗಿ ಹೈಕಮಾಂಡ್ ಮೇಲೆ ಒತ್ತಡ ಹಾಕಲು ಮುಂದಾಗಿದ್ದಾರೆ. ಇದೀಗ ಸಿದ್ದು ಬೆಂಬಲಿಗರಿಂದ ದೆಹಲಿ ಚಲೋ ನಿರ್ಧಾರವಾಗಿದ್ದು ಅತೀ ಶೀಘ್ರದಲ್ಲೇ ದೆಹಲಿ ಚಲೋ ಅಭಿಯಾನ ಆರಂಭಿಸಲಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ಬಳಿ … Continue reading ಸಿದ್ದರಾಮಯ್ಯ ಬಾದಾಮಿಯಿಂದ ಸ್ಪರ್ಧೆ ಮಾಡಬೇಕು ಎಂದು ‘ದೆಹಲಿ ಚಲೋ’ ಎಂದ ಅಭಿಮಾನಿಗಳು!