ಡಾ. ವಿಷ್ಣುವರ್ಧನ್ ಅವ್ರು ‘ಕರ್ನಾಟಕ ರತ್ನ’ ಅಲ್ಲವೇ? ಸಿಎಂಗೆ ಅಭಿಮಾನಿಗಳ ಪ್ರಶ್ನೆ …

ಮೈಸೂರು: ಡಾ. ವಿಷ್ಣುವರ್ಧನ್​ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಿ ಗೌರವಿಸಬೇಕು ಎಂದು ಅವರ ಅಭಿಮಾನಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಗ್ರಹಿಸಿದ್ದಾರೆ. ಮೈಸೂರು ಮತ್ತು ನಂಜನಗೂಡು ಮಾರ್ಗ ಮಧ್ಯೆ ಇರುವ ಹಾಲಾಳು ಗ್ರಾಮದಲ್ಲಿ ಸ್ಮಾರಕ ನಿರ್ಮಾಣವಾಗಿದೆ. 13 ವರ್ಷಗಳ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದ್ದು, ಭವ್ಯ ಸ್ಮಾರಕ ಉದ್ಘಾಟನೆಗೆ ಅಸಂಖ್ಯಾತ ವಿಷ್ಣು ಅಭಿಮಾನಿಗಳು ಸಾಕ್ಷಿಯಾಗಿದ್ದಾರೆ. ಇದನ್ನೂ ಓದಿ: ಮೈಸೂರಿನಲ್ಲಿ ವಿಷ್ಣು ಸ್ಮಾರಕ ಉದ್ಘಾಟನೆ: ಸರ್ಕಾರ, ಚಲನಚಿತ್ರ ಮಂಡಳಿ ವಿರುದ್ಧ ಅಭಿಮಾನಿಗಳ ಆಕ್ರೋಶ ‘ಸಾಹಸ ಸ್ಮಾರಕ’ ಲೋಕಾರ್ಪಣೆ … Continue reading ಡಾ. ವಿಷ್ಣುವರ್ಧನ್ ಅವ್ರು ‘ಕರ್ನಾಟಕ ರತ್ನ’ ಅಲ್ಲವೇ? ಸಿಎಂಗೆ ಅಭಿಮಾನಿಗಳ ಪ್ರಶ್ನೆ …