“ರೈತರ ಏಳಿಗೆಗೆ ಹಿನ್ನಡೆ… ಕೃಷಿ ಸುಧಾರಣೆಗಳ ಬಾಗಿಲು ಮುಚ್ಚಿದ ಹಾಗಾಗಿದೆ”
ಮುಂಬೈ: ರೈತರಿಗೆ ಉತ್ತಮ ಮಾರುಕಟ್ಟೆ ವ್ಯವಸ್ಥೆ, ಮಧ್ಯವರ್ತಿಗಳ ನಿರ್ಮೂಲನೆ ಮತ್ತು ಇತರ ಕೃಷಿ ಸುಧಾರಣೆಗಳನ್ನು ತರುವುದಕ್ಕಾಗಿ ಮೂರು ಕೃಷಿ ಕಾನೂನುಗಳನ್ನು ರಚಿಸಿದ್ದೇವೆ ಎಂದು ಪ್ರತಿಪಾದಿಸುತ್ತಾ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅವನ್ನು ವಾಪಸ್ ಪಡೆಯುವ ನಿರ್ಧಾರ ಘೋಷಿಸಿದ್ದಾರೆ. ಪಂಜಾಬ್, ಹರಿಯಾಣ ಮತ್ತು ಉತ್ತರಪ್ರದೇಶ ಮುಂತಾದ ಉತ್ತರದ ರಾಜ್ಯಗಳಲ್ಲಿ ಹೆಚ್ಚಾಗಿ ಪ್ರತಿಭಟನೆಯನ್ನು ಎದುರಿಸಿದ ಈ ಕಾನೂನುಗಳನ್ನು ಈ ರಾಜ್ಯಗಳಲ್ಲಿ ಬರಲಿರುವ ಚುನಾವಣೆಗಳ ದೃಷ್ಟಿಯಿಂದ ಹಿಂಪಡೆಯಲಾಗಿದೆ ಎಂದು ರಾಜಕೀಯ ಪರಿಣಿತರು ಹೇಳುತ್ತಿದ್ದಾರೆ. ಇಂದು ಕೃಷಿ ಕಾನೂನುಗಳನ್ನು ಹಿಂಪಡೆಯುವ … Continue reading “ರೈತರ ಏಳಿಗೆಗೆ ಹಿನ್ನಡೆ… ಕೃಷಿ ಸುಧಾರಣೆಗಳ ಬಾಗಿಲು ಮುಚ್ಚಿದ ಹಾಗಾಗಿದೆ”
Copy and paste this URL into your WordPress site to embed
Copy and paste this code into your site to embed