More

    ವಿದ್ಯುತ್ ತಗುಲಿ ರೈತ ಸಾವು

    ಧಾರವಾಡ: ವಿದ್ಯುತ್ ತಗುಲಿ ರೈತನೊಬ್ಬ ಮೃತಪಟ್ಟ ಘಟನೆ ತಾಲೂಕಿನ ಸಲಕಿನಕೊಪ್ಪ ಗ್ರಾಮದಲ್ಲಿ ಬುಧವಾರ ನಡೆದಿದೆ. ಗ್ರಾಮದ ಮಾರುತಿ ಕೋಣಪ್ಪನವರ (58) ಮೃತ ರೈತ. ಈತ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಕಂಬಕ್ಕೆ ಸುತ್ತಿದ್ದ ವೈರ್ ಮೂಲಕ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾನೆ. ಈ ಕುರಿತು ಮೃತನ ಪತ್ನಿ ಮಲ್ಲವ್ವ ನೀಡಿದ ದೂರಿನ ಅನ್ವಯ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts