ಫೆಬ್ರವರಿ 16ರಂದು ಭಾರತ್​ ಬಂದ್​ಗೆ ಕರೆ ನೀಡಿದ ರೈತ ಸಂಘಟನೆಗಳು; ಕಾರಣ ಹೀಗಿದೆ

ನವದೆಹಲಿ: ರೈತರು ಬೆಳೆಯುವ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತ ಸಂಘಟನೆಗಳ ಒಕ್ಕೂಟವು ಫೆಬ್ರವರಿ 16ರಂದು ಭಾರತ್​ ಬಂದ್​ಗೆ ಕರೆ ನೀಡಲು ನಿರ್ಧರಿಸಿವೆ ಎಂದು ಭಾರತ ರಾಷ್ಟ್ರೀಯ ಕಿಸಾನ್​ ಯೂನಿಯನ್​ನ (BKU) ವಕ್ತಾರ ರಾಕೇಶ್​ ಟಿಕಾಯತ್​ ತಿಳಿಸಿದ್ದಾರೆ. ಉತ್ತರಪ್ರದೇಶದ ನೋಯ್ಡಾದಲ್ಲಿ ಈ ಕುರಿತು ಮಾತನಾಡಿದ ಟಿಕಾಯತ್​, ಭಾರತ್​ ಬಂದ್​ಗೆ ರೈತ ಸಂಘಟನೆಗಳು, ವ್ಯಾಪಾರಿಗಳು ಮತ್ತು ಸಾರಿಗೆ ಸಂಸ್ಥೆಗಳು ಬೆಂಬಲ ನೀಡಬೇಕೆಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಭಾರತ ಜೋಡೋ ನ್ಯಾಯ … Continue reading ಫೆಬ್ರವರಿ 16ರಂದು ಭಾರತ್​ ಬಂದ್​ಗೆ ಕರೆ ನೀಡಿದ ರೈತ ಸಂಘಟನೆಗಳು; ಕಾರಣ ಹೀಗಿದೆ