ತೋಟಕ್ಕೆ ಕೆಲಸಕ್ಕೆಂದು ಹೋಗಿದ್ದ ರೈತ, ಕಾಲು ಜಾರಿ ಬಾವಿಗೇ ಬಿದ್ದು ಸಾವು!

ಶಿವಮೊಗ್ಗ: ಸಾವು ಎಲ್ಲಿ ಹೇಗೆ ಯಾವ ರೀತಿಯಲ್ಲಿ ಬಂದೆರಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಎಂಬುದಕ್ಕೆ ಇದೀಗ ಈ ಪ್ರಕರಣ ಇನ್ನೊಂದು ಉದಾಹರಣೆ ಎಂದರೂ ತಪ್ಪೇನಲ್ಲ. ಇಲ್ಲೊಬ್ಬರ ರೈತ ಜಮೀನಿಗೆ ಕೆಲಸಕ್ಕೆಂದು ಹೋಗಿದ್ದು, ಜೀವಂತವಾಗಿ ಮರಳದಂಥ ಘಟನೆ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪುರಪ್ಪೆಮನೆ ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಡ್ಡಬಿಳಗೋಡು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ದೊಡ್ಡಬಿಳಗೋಡು ಗ್ರಾಮದ ಜಿ.ಕೆ. ಗಣಪತಿ (75) ಎಂಬವರು ಸಾವಿಗೀಡಾದ ರೈತ. ಇಂದು ಇವರು ಕೃಷಿ ಕೆಲಸಕ್ಕಾಗಿ ಜಮೀನಿಗೆ ಹೋದಾಗ ಜಾರಿ … Continue reading ತೋಟಕ್ಕೆ ಕೆಲಸಕ್ಕೆಂದು ಹೋಗಿದ್ದ ರೈತ, ಕಾಲು ಜಾರಿ ಬಾವಿಗೇ ಬಿದ್ದು ಸಾವು!