ತೋಟಕ್ಕೆ ಕೆಲಸಕ್ಕೆಂದು ಹೋಗಿದ್ದ ರೈತ, ಕಾಲು ಜಾರಿ ಬಾವಿಗೇ ಬಿದ್ದು ಸಾವು!
ಶಿವಮೊಗ್ಗ: ಸಾವು ಎಲ್ಲಿ ಹೇಗೆ ಯಾವ ರೀತಿಯಲ್ಲಿ ಬಂದೆರಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಎಂಬುದಕ್ಕೆ ಇದೀಗ ಈ ಪ್ರಕರಣ ಇನ್ನೊಂದು ಉದಾಹರಣೆ ಎಂದರೂ ತಪ್ಪೇನಲ್ಲ. ಇಲ್ಲೊಬ್ಬರ ರೈತ ಜಮೀನಿಗೆ ಕೆಲಸಕ್ಕೆಂದು ಹೋಗಿದ್ದು, ಜೀವಂತವಾಗಿ ಮರಳದಂಥ ಘಟನೆ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪುರಪ್ಪೆಮನೆ ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಡ್ಡಬಿಳಗೋಡು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ದೊಡ್ಡಬಿಳಗೋಡು ಗ್ರಾಮದ ಜಿ.ಕೆ. ಗಣಪತಿ (75) ಎಂಬವರು ಸಾವಿಗೀಡಾದ ರೈತ. ಇಂದು ಇವರು ಕೃಷಿ ಕೆಲಸಕ್ಕಾಗಿ ಜಮೀನಿಗೆ ಹೋದಾಗ ಜಾರಿ … Continue reading ತೋಟಕ್ಕೆ ಕೆಲಸಕ್ಕೆಂದು ಹೋಗಿದ್ದ ರೈತ, ಕಾಲು ಜಾರಿ ಬಾವಿಗೇ ಬಿದ್ದು ಸಾವು!
Copy and paste this URL into your WordPress site to embed
Copy and paste this code into your site to embed