ಸಾವಿನ ಮನೆಯಲ್ಲೂ ಬಿಜೆಪಿ-ಜೆಡಿಎಸ್​ ರಾಜಕೀಯ?

ಮಂಡ್ಯ: ಕೆ.ಆರ್​.ಪೇಟೆ ತಾಲೂಕಿನ ಚೌಡೇನಹಳ್ಳಿ ಗ್ರಾಮದ ರೈತನೊಬ್ಬ ಸಾಲಬಾಧೆ ತಾಳಲಾರದೆ ಶುಕ್ರವಾರ ಆತ್ಮಹತ್ಯೆಗೆ ಶರಣಾಗಿದ್ದರು. ಮೃತನ ಕುಟುಂಬಕ್ಕೆ ಸಾಂತ್ವನ ಹೇಳುವ ನೆಪದಲ್ಲಿ ಸಾವಿನ ಮನೆಯಲ್ಲೂ ಜೆಡಿಎಸ್ ಮತ್ತು ಬಿಜೆಪಿ ರಾಜಕೀಯ ಮಾಡುತ್ತಿದೆ ಎಂಬ ಮಾತು ಕೇಳಿಬಂದಿದೆ. ಮೃತನ ಮನೆಗೆ ಭಾನುವಾರ ಭೇಟಿ ನೀಡುವುದಾಗಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್​ ಕುಮಾರಸ್ವಾಮಿ ಶನಿವಾರವೇ ಕಾರ್ಯಕ್ರಮ ನಿಗದಿ ಮಾಡಿದ್ದರು. ಈ ನಡುವೆ ಇಂದು ನಿಖಿಲ್​ ಆಗಮನಕ್ಕೂ ಮುನ್ನ ದಿಢೀರ್ ಭೇಟಿ ನೀಡುವ ಮೂಲಕ ಸಚಿವ ನಾರಾಯಣಗೌಡ ಅಚ್ಚರಿ ಮೂಡಿಸಿದ್ದಾರೆ. … Continue reading ಸಾವಿನ ಮನೆಯಲ್ಲೂ ಬಿಜೆಪಿ-ಜೆಡಿಎಸ್​ ರಾಜಕೀಯ?