More

    ರೈತ ಹೋರಾಟಕ್ಕೆ ಮತ್ತೋರ್ವ ರೈತ ಬಲಿ! ಈವರೆಗೆ ಐದು ರೈತರ ಕೊನೆಯುಸಿರು

    ನವದೆಹಲಿ: ದೆಹಲಿಯಲ್ಲಿ ರೈತ ಹೋರಾಟದ ಕಿಚ್ಚು ಹೆಚ್ಚಾಗಿದ್ದು, ಇಂದು ನಡೆಯಬೇಕಿದ್ದ ಆರನೇ ಸುತ್ತಿನ ಮಾತುಕತೆಯೂ ರದ್ದಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಚಳಿಯೂ ಹೆಚ್ಚಾಗಿರುವುದರಿಂದಾಗಿ ಇಂದು 32 ವರ್ಷದ ರೈತನೊಬ್ಬ ಕೊನೆಯುಸಿರೆಳೆದಿದ್ದಾನೆ.

    ಇದನ್ನೂ ಓದಿ: ಸ್ಕೂಲ್​ ಬ್ಯಾಗ್​ ತೂಕ ಮತ್ತಷ್ಟು ಇಳಿಕೆ, ಹೋಂ ವರ್ಕ್​ಗೂ ಬಿತ್ತು ಕತ್ತರಿ! ಈ ಕ್ಲಾಸಿನ ಮಕ್ಕಳಿಗೆ ಹೋಂ ವರ್ಕ್​ ಇಲ್ಲವೇ ಇಲ್ಲ!

    ಹರಿಯಾಣ ಮೂಲದ ಅಜಯ್​ ಮೋರ್​ ಮೃತನಾದ ದುರ್ದೈವಿ. ಈತ ಕಳೆದ 10 ದಿನಗಳಿಂದ ಹೋರಾಟದಲ್ಲಿ ಭಾಗವಹಿಸಿದ್ದ. ಚಳಿ ಹೆಚ್ಚಿದ್ದಿದ್ದರಿಂದ ಅದನ್ನು ತಾಳಲಾರರೆ ರೈತ ಮಂಗಳವಾರ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

    ಅಜಯ್​ಗೆ ವಯಸ್ಸಾದ ತಂದೆ ತಾಯಿಯಿದ್ದಾರೆ. ಮೂರು ಚಿಕ್ಕ ಮಕ್ಕಳಿರುವುದಾಗಿ ಎನ್​ಡಿಟಿವಿ ವರದಿ ಮಾಡಿದೆ. ರೈತ ಹೋರಾಟ ಆರಂಭವಾದ 14 ದಿನಗಳಲ್ಲಿ ಐವರು ರೈತರು ಸಾವಿಗೀಡಾಗಿರುವುದಾಗಿ ಹೇಳಲಾಗಿದೆ.(ಏಜೆನ್ಸೀಸ್​)

    ಮದುವೆಗೆ ಮೂರು ದಿನವಿದ್ದಾಗ ಮರ್ಮಾಂಗವೇ ಕಟ್! 1 ಲಕ್ಷಕ್ಕಾಗಿ ಜೀವನವನ್ನೇ ಹಾಳು ಮಾಡಿಕೊಂಡ ಯುವಕ

    ನಟಿ ದಿವ್ಯಾ ಸಾವಿಗೂ ಮುನ್ನ ಬರೆದಿಟ್ಟಿದ್ದ ಪತ್ರದಿಂದ ಬಯಲಾಯ್ತು ಪತಿಯ ನಿಜ ಬಣ್ಣ! ಅಪ್ತ ಸ್ನೇಹಿತೆ ಬಿಚ್ಚಿಟ್ಟ ರಹಸ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts