ಮನೆ ಕಡೆಗೆ ಮಣ್ಣಿನ ಮಕ್ಕಳು! ವರ್ಷಕ್ಕೂ ಹೆಚ್ಚು ಕಾಲ ನಡೆದ ರೈತ ಪ್ರತಿಭಟನೆಗೆ ಬಿತ್ತು ತೆರೆ

ನವದೆಹಲಿ: ಒಂದು ವರ್ಷಕ್ಕೂ ಹೆಚ್ಚು ಕಾಲ ದೆಹಲಿ ಗಡಿಯಲ್ಲಿ ಬಿಡಾರ ಹೂಡಿಕೊಂಡು ಮೂರು ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದ ರೈತ ಮುಖಂಡರು, ಕೊನೆಗೂ ತಮ್ಮ ಹೋರಾಟಕ್ಕೆ ಅಂತ್ಯ ಹಾಡಿದ್ದಾರೆ. ಮೋದಿ ಸರ್ಕಾರವು ವಿವಾದಿತ ಕಾನೂನುಗಳನ್ನು ರದ್ದು ಮಾಡಿ, ಇತರ ಬೇಡಿಕೆಗಳನ್ನು ಪೂರೈಸುವುದಾಗಿ ನೀಡಿದ ಪ್ರಸ್ತಾವನೆಯ ಹಿನ್ನೆಲೆಯಲ್ಲಿ, ಇಂದು, ಹೋರಾಟದ ನೇತೃತ್ವ ವಹಿಸಿದ್ದ ಸಂಯುಕ್ತ ಕಿಸಾನ್​ ಮೋರ್ಚಾದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ನವೆಂಬರ್​ 19 ರ ಗುರು ನಾನಕ್​ ಜಯಂತಿ ದಿನದಂದು ಪ್ರಧಾನಿ ನರೇಂದ್ರ … Continue reading ಮನೆ ಕಡೆಗೆ ಮಣ್ಣಿನ ಮಕ್ಕಳು! ವರ್ಷಕ್ಕೂ ಹೆಚ್ಚು ಕಾಲ ನಡೆದ ರೈತ ಪ್ರತಿಭಟನೆಗೆ ಬಿತ್ತು ತೆರೆ