5ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ; ನಾಳೆ ಕೇಂದ್ರದೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ

ನವದೆಹಲಿ: ಕನಿಷ್ಠ ಬೆಂಬಲ ಸೇರಿದಂತೆ ವಿವಿಧ ಬೇಡಿಕೆಗಳ್ನು ಈಡೇರಿಸುವಂತೆ ಆಗ್ರಹಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಇಂದು (ಫೆಬ್ರವರಿ 17) ಐದನೇ ದಿನ ತಲುಪಿದ್ದು, ಶಂಭು ಗಡಿಯ ಕಡೆ ಸಾಗಲು ಯತ್ನಿಸಿದ ರೈತರನ್ನು ಚದುರಿಸಲು ಹರಿಯಾಣ ಪೊಲೀಸರು ಶುಕ್ರವಾರ ಅಶ್ರುವಾಯು ಪ್ರಯೋಗಿಸಿದ್ದಾರೆ. ಕನಿಷ್ಠ ಬೆಂಬಲ ಬೆಲೆಗೆ ಕಾನೂನಿನ ಖಾತರಿ ಮತ್ತು ಇತರ ಕೆಲವು ಬೇಡಿಕೆಗಳ ಈಡೇರಿಕೆಗೆ ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ಕಿಸಾನ್ ಮಜ್ದೂರ್ ಮೋರ್ಚಾ ಕರೆ ನೀಡಿರುವ ‘ದೆಹಲಿ ಚಲೋ’ ಪ್ರತಿಭಟನೆಯು ಐದನೇ ದಿನಕ್ಕೆ … Continue reading 5ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ; ನಾಳೆ ಕೇಂದ್ರದೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ