ಮೂರನೇ ದಿನಕ್ಕೆ ಕಾಲಿಟ್ಟ ರೈತರ ಧರಣಿ

blank

ಕೊಳ್ಳೇಗಾಲ: ಕೃಷಿ ಪಂಪ್ ಸೆಟ್‌ಗೆ ನೀಡಲಾಗಿದ್ದ ವಿದ್ಯುತ್ ಸಂಪ ರ್ಕ ಕಡಿತಗೊಳಿಸಿರುವುದನ್ನು ಖಂಡಿಸಿ ಪಟ್ಟಣದ ಉಪವಿಭಾಗ ಕಚೇರಿ ಮುಂಭಾಗ ರೈತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಮಂಗಳವಾರ ಎರಡು ದಿನ ಪೂರೈಸಿದೆ.

blank

ರೈತ ರವಿ ಕೈಯಲ್ಲಿ ಕ್ರಿಮಿನಾಶಕ ಬಾಟಲ್ ಹಿಡಿದು ಪ್ರತಿಭಟಿಸುವ ಮೂಲಕ ನ್ಯಾಯ ಕೊಡಿಸುವಂತೆ ಒತ್ತಾಯಿಸಿದರು.

ನನ್ನ ಜಮೀನಿಗೆ ಎಳೆಸಿರುವ ಬೋರ್‌ವೆಲ್ ಸಾರ್ವಜನಿಕರು ಕುಡಿಯಲು ಬಳಸುವ ಬೋರ್‌ವೆಲ್ ಸಮೀಪವಿರುವುದರಿಂದ ನೀರಿನ ಸಮಸ್ಯೆಯಾಗಿದೆ ಎಂದು ಗ್ರಾಮದ ಕೆಲವರು ದೂರು ನೀಡಿದ್ದು, ಈ ಕಾರಣಕ್ಕೆ ಅಧಿಕಾರಿಗಳು ನನ್ನ ಬೋರ್‌ವೆಲ್‌ನ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಇದ್ದರಿಂದ ನೀರಿಲ್ಲದೆ ನನ್ನ ಜಮೀನಿನ 10 ಎಕರೆಯಲ್ಲಿ ಬೆಳೆದಿರುವ ಕಬ್ಬು ಒಣಗುತ್ತಿದೆ. ಸೌಜನ್ಯಕ್ಕಾದರೂ ಅಧಿಕಾರಿಗಳು ನಮ್ಮ ಸಮಸ್ಯೆ ಕೇಳುತ್ತಿಲ್ಲ ಎಂದರು.

ಪ್ರತಿಭಟನೆಯಲ್ಲಿ ಕುಂತೂರು ಗ್ರಾಪಂ ಸದಸ್ಯೆ ತೇರಂಬಳ್ಳಿ ರತ್ನಮ್ಮ, ಕುಂತೂರು ಗ್ರಾಮದ ಪ್ರಭುಸ್ವಾಮಿ, ರವಿಕುಮಾರ್, ಸುರೇಶ್, ಶಾಂತ, ಕಿರಣ್, ಗಿರೀಶ್, ಪ್ರಕಾಶ್, ನಾಗೇಂದ್ರ, ನಟೇಶ್, ಗುರುಸ್ವಾಮಿ, ರಘು, ಸುಬ್ಬಣ್ಣ, ಗುರುಲಿಂಗು, ಜಯಶೇಖರ್ ಮೂರ್ತಿ, ತೇರಂಬಳ್ಳಿ ಗ್ರಾಮದ ಶಾರದಮ್ಮ, ಅಶ್ವಿನಿ, ಪಾವರ್ತಮ್ಮ, ಅಭಿಲಾಷ್, ಭಾರತಿ ಮತ್ತಿತರಿದ್ದರು.

 

Share This Article

ಒಣಗಿದ ಮಾವು, ಪೇರಲ ಮತ್ತು ಹಲಸಿನ ಎಲೆಗಳಿಗೆ ಹೆಚ್ಚಿದ ಬೇಡಿಕೆ! ಒಂದು ಪ್ಯಾಕೆಟ್ ಬೆಲೆ 500 ರೂ. dried mango leaves

dried mango leaves : ಹಿಂದೂ ಧರ್ಮದಲ್ಲಿ ಮಾವಿನ ಎಲೆಗಳಿಗೆ ವಿಶೇಷ ಸ್ಥಾನವಿದೆ. ಶುಭ ಸಮಾರಂಭಗಳು…

ಈ ಜ್ಯೂಸ್ ಕುಡಿದರೆ ಸಾಕು.. ತೂಕ ಇಳಿಸಿಕೊಳ್ಳಲು ಬೆವರು ಸುರಿಸಿ ಕಷ್ಟಪಡುವ ಅಗತ್ಯವಿಲ್ಲ! juice

juice: ತೂಕ ಇಳಿಸಿಕೊಳ್ಳಲು ಜನರು ಅನೇಕ ಪ್ರಯತ್ನಗಳನ್ನು ಮಾಡುತ್ತಾರೆ. ಅವರು ಜಿಮ್‌ನಲ್ಲಿ ಕಷ್ಟಪಟ್ಟು ಕೆಲಸ ಮಾಡುತ್ತಾರೆ,…

ಪ್ರತಿದಿನ ಸ್ನಾನ ಮಾಡುವ ಮೊದಲು ಇವುಗಳನ್ನು ನಿಮ್ಮ ಮುಖಕ್ಕೆ ಹಚ್ಚಿಕೊಳ್ಳಿ.. ಆಗ ನಿಮ್ಮ ಮುಖ ಖಂಡಿತವಾಗಿಯೂ ಸುಂದರವಾಗಿ ಹೊಳೆಯುತ್ತದೆ! Beauty Tips

Beauty Tips : ಮಹಿಳೆಯರು ಸಾಮಾನ್ಯವಾಗಿ ಸುಂದರವಾಗಿ ಕಾಣಲು ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ಕ್ರೀಮ್‌ಗಳನ್ನು ಬಳಸುತ್ತಾರೆ.…