ಸಚಿವ ಸಂಪುಟಕ್ಕೆ ಸಕ್ಕರೆ ಕಾರ್ಖಾನೆ ಮಾಲೀಕರ ಸೇರ್ಪಡೆ ತಪ್ಪಿಸಿರಿ; ರಾಜ್ಯಪಾಲರಿಗೆ ರೈತರ ನಿಯೋಗ ಮೊರೆ

ಬೆಂಗಳೂರು: ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಹೇಳಲಾಗಿದ್ದ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್​ ಪಕ್ಷವು ಪ್ರಚಂಡ ದಿಗ್ವಿಜಯ ಸಾಧಿಸಿದೆ. ಬಹುಮತದೊಂದಿಗೆ ಕಾಂಗ್ರೆಸ್ ಪಕ್ಷವು ಸರ್ಕಾರ ರಚನೆಗೆ ಮುಂದಾಗಿದ್ದು, ಸಂಭಾವ್ಯ ಸಚಿವ ಸಂಪುಟದಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರು ಸೇರ್ಪಡೆಯಾಗುವುದನ್ನು ತಪ್ಪಿಸಿರಿ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರಿಗೆ ರೈತರ ನಿಯೋಗ ಮೊರೆಯಿಟ್ಟಿದೆ. ರೈತರ ಹಿತರಕ್ಷಿಸುವ ಕೆಲಸ ಮಾಡಬೇಕು ರಾಜ್ಯ ರೈತ ಸಂಘಗಳ ಒಕ್ಕೂಟದ ಪದಾಧಿಕಾರಿಗಳಾದ ಕುರುಬೂರು ಶಾಂತಕುಮಾರ್, ವಿ.ಆರ್.ನಾರಾಯಣ ರೆಡ್ಡಿ, ಪಟೇಲ್ ಪ್ರಸನ್ನಕುಮಾರ್ … Continue reading ಸಚಿವ ಸಂಪುಟಕ್ಕೆ ಸಕ್ಕರೆ ಕಾರ್ಖಾನೆ ಮಾಲೀಕರ ಸೇರ್ಪಡೆ ತಪ್ಪಿಸಿರಿ; ರಾಜ್ಯಪಾಲರಿಗೆ ರೈತರ ನಿಯೋಗ ಮೊರೆ