ಅಂಗಡಿ ಮುಚ್ಚಿ ಎಂದ ಪೊಲೀಸ್ ಸಿಬ್ಬಂದಿ ಮೇಲೆಯೇ ಹಲ್ಲೆ ಮಾಡಿದ ಅಪ್ಪ-ಮಕ್ಕಳ ಬಂಧನ

ಹುಬ್ಬಳ್ಳಿ: ಲಾಕ್​ಡೌನ್​ ಸಂದರ್ಭದಲ್ಲಿ ನಿಗದಿತ ಸಮಯ ಮೀರಿಯೂ ತೆರೆದಿದ್ದ ಅಂಗಡಿಯನ್ನು ಮುಚ್ಚಿ ಎಂದಿದ್ದಕ್ಕೆ ಅಂಗಡಿ ಮಾಲೀಕ ಹಾಗೂ ಆತನ ಇಬ್ಬರು ಮಕ್ಕಳು ಸೇರಿ ಪೊಲೀಸ್ ಮೇಲೆಯೇ ಹಲ್ಲೆ ನಡೆಸಿದ್ದಾರೆ. ಇಂಥದ್ದೊಂದು ಪ್ರಕರಣ ಹುಬ್ಬಳ್ಳಿಯಲ್ಲಿ ಇಂದು ನಡೆದಿದೆ. ಹುಬ್ಬಳ್ಳಿಯ ತಾರಿಹಾಳ ಗ್ರಾಮದಲ್ಲಿ ಈರಪ್ಪ ಹನುಮಸಾಗರ ಎಂಬವರು ಬೆಳಗ್ಗೆ 10 ಗಂಟೆ ಕಳೆದರೂ ಅಂಗಡಿಯನ್ನು ಮುಚ್ಚದೆ ತೆರೆದೇ ಇರಿಸಿದ್ದರು. ಸಮಯ ಮೀರಿದೆ, ಅಂಗಡಿಯನ್ನು ಮುಚ್ಚಿ ಎಂದು ಆ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್​ಸ್ಟೆಬಲ್​ ಗಿರೀಶ್ ತಿಪ್ಪಣ್ಣವರ ಹೇಳಿದ್ದಾರೆ. ಇದನ್ನೂ ಓದಿ: ಸೋಂಕಿತ … Continue reading ಅಂಗಡಿ ಮುಚ್ಚಿ ಎಂದ ಪೊಲೀಸ್ ಸಿಬ್ಬಂದಿ ಮೇಲೆಯೇ ಹಲ್ಲೆ ಮಾಡಿದ ಅಪ್ಪ-ಮಕ್ಕಳ ಬಂಧನ