ಮಗನ ಕಾಟ ತಾಳಲಾಗದೇ ಆತನನ್ನು ಬರ್ಬರವಾಗಿ ಕೊಲೆ ಮಾಡಿದ ತಂದೆ!
ಬೆಳಗಾವಿ: ಮಗನ ಕಾಟವನ್ನು ತಾಳಲಾಗದೆ ತಂದೆಯೊಬ್ಬ ಆತನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ. ತಂದೆ ಮಾರಕಾಸ್ತ್ರದಿಂದ ಬೀಸಿದ ಹೊಡೆತಕ್ಕೆ ಮಗ ಸ್ಥಳದಲ್ಲೇ ಸಾವಿಗೀಡಾಗಿದ್ದು, ಶವ ರಕ್ತದ ಮಡುವಿನಲ್ಲಿ ಬಿದ್ದಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಬಿಕೆ ಗ್ರಾಮದಲ್ಲಿ ಈ ಬರ್ಬರ ಕೊಲೆ ನಡೆದಿದೆ. ಭರತೇಶ ಜಿನ್ನಪ್ಪಾ ಕಾಂಜಿ (30) ಕೊಲೆಯಾದವ. ಈತನ ತಂದೆ ಜಿನ್ನಪ್ಪಾ ಕಾಂಜಿ ಕೊಲೆ ಆರೋಪಿ. ಪ್ರಾಥಮಿಕ ಮೂಲಗಳ ಪ್ರಕಾರ ಮಗನ ಕಾಟ ತಾಳಲಾಗದೆ ತಂದೆ ಕೊಲೆ ಮಾಡಿದ್ದಾನೆ ಎಂಬುದು ತಿಳಿದುಬಂದಿದೆ. … Continue reading ಮಗನ ಕಾಟ ತಾಳಲಾಗದೇ ಆತನನ್ನು ಬರ್ಬರವಾಗಿ ಕೊಲೆ ಮಾಡಿದ ತಂದೆ!
Copy and paste this URL into your WordPress site to embed
Copy and paste this code into your site to embed