More

    ಮೂವರು ಮಕ್ಕಳನ್ನು ಕೊಂದು ನೇಣಿಗೆ ಶರಣಾದ ತಂದೆ

    ಬೆಂಗಳೂರು: ತಂದೆಯೋರ್ವ ಮೂವರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಮೈಕೋ ಲೇಔಟ್​ನ ರಮಣಿಶ್ರೀ ಎಂಕ್ಲೇವ್ ಬಳಿ ನಡೆದಿದೆ.

    ರಮಣಿಶ್ರೀ ಎಂಕ್ಲೇವ್​ನಲ್ಲಿ ಸೆಕ್ಯುರಿಟಿ ಗಾರ್ಡ್ ಅಗಿ ಕೆಲಸ ಮಾಡ್ತಿದ್ದ ಜನಕರಾಜ್ ಬಿಸ್ತಾ (32) ಮಕ್ಕಳಾದ ಸರಸ್ವತಿ (14 ), ಹೇಮಂತಿ (9) ಮತ್ತು ರಾಜಕುಮಾರ್ (3)ರನ್ನ ಕೊಂದು ತಾನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಇದನ್ನೂ ಓದಿ: ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಹೈಕೋರ್ಟ್​ ಆದೇಶ: 3 ವಾರಗಳಲ್ಲಿ ವೇಳಾಪಟ್ಟಿ ಪ್ರಕಟಿಸಲು ಸೂಚನೆ

    ನಾಲ್ವರ ಮೃತ ದೇಹಗಳನ್ನು ವಿಕ್ಟೋರಿಯಾ ಅಸ್ಪತ್ರೆಗೆ ರವಾನೆ ಮಾಡಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ. (ದಿಗ್ವಿಜಯ ನ್ಯೂಸ್​)

    ದೀಪಾವಳಿ ಹಬ್ಬಕ್ಕೆಂದು ರೈಲನ್ನೇರಿ ಊರಿಗೆ ಬರ್ತಿದ್ದ ಯುವತಿಗಾಗಿ ಮಾರ್ಗ ಮಧ್ಯೆಯೇ ಕಾದಿದ್ದ ಜವರಾಯ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts