ಚಿನ್ನದಂಥ ಮಕ್ಕಳನ್ನು ಕೊಂದು ನೇಣಿಗೆ ಕೊರಳೊಡ್ಡಿದ ತಂದೆ: ಕಾಸರಗೋಡಿನಲ್ಲಿ ಹೃದಯವಿದ್ರಾವಕ ಘಟನೆ

ಕಾಸರಗೋಡು: ಹೊಸದುರ್ಗದಲ್ಲಿ ತನ್ನ ಮಕ್ಕಳಿಬ್ಬರನ್ನು ಕೊಲೆಗೈದ ತಂದೆ ನೇಣಿಗೆ ಶರಣಾಗಿದ್ದಾನೆ. ಚೆರ್ವತ್ತೂರ್ ಮಡಿಕುನ್ನು ನಿವಾಸಿ ರೂಪೇಶ್(38) ಆತನ ಹಾಗೂ ಮಕ್ಕಳಾದ ವೈದೇಹಿ(10) ಹಾಗೂ ಶಿವಾನಂದ್(6)ಮೃತಪಟ್ಟವರು. ಮಕ್ಕಳನ್ನು ಕೊಲೆಗೈದ ನಂತರ ತಾನು ನೇಣಿಗೆ ಶರಣಾಗಿರಬೇಕೆಂದು ಸಂಶಯಿಸಲಾಗಿದೆ. ರೂಪೇಶ್ ಹಾಗೂ ಪತ್ನಿ ಸವಿತಾ ಮಧ್ಯೆ ಕೆಲಸಮಯದಿಂದ ವಿರಸವುಂಟಾಗಿತ್ತು. ಇದರಿಂದ ಸವಿತಾ ಹಾಗೂ ಇಬ್ಬರು ಮಕ್ಕಳು ಬೇರೆಯಾಗಿ ವಾಸಿಸುತ್ತಿದ್ದರು. ಆದರೆ, ರೂಪೇಶ್ ಮಕ್ಕಳನ್ನು ಆಗಾಗ ಮನೆಗೆ ಕರೆದುಕೊಂಡು ಬರುತ್ತಿದ್ದ. ಮಂಗಳವಾರ ವೈದೇಹಿಯ ಜನ್ಮದಿನವಾಗಿತ್ತು. ಈ ನಿಟ್ಟಿನಲ್ಲಿ ಮಕ್ಕಳನ್ನು ನಡಿಕುನ್ನುವಿನ ತನ್ನ ತರವಾಡು … Continue reading ಚಿನ್ನದಂಥ ಮಕ್ಕಳನ್ನು ಕೊಂದು ನೇಣಿಗೆ ಕೊರಳೊಡ್ಡಿದ ತಂದೆ: ಕಾಸರಗೋಡಿನಲ್ಲಿ ಹೃದಯವಿದ್ರಾವಕ ಘಟನೆ