ತಂದೆಯನ್ನ ಕೊಂದು ಶವ ತುಂಡರಿಸಿ ಕೊಳವೆಬಾವಿಗೆ ತುರುಕಿದ ಮಗ! ಬಾಗಲಕೋಟೆಯಲ್ಲಿ ಭಯಾನಕ ಕೃತ್ಯ ಬಯಲು
ಬಾಗಲಕೋಟೆ: ಪ್ರಿಯತಮೆಯನ್ನ ಪ್ರಿಯಕರನೇ ಕೊಂದು ಆಕೆಯ ದೇಹವನ್ನ 35 ತುಂಡುಗಳಾಗಿ ಕತ್ತರಿಸಿ ಪ್ರಿಡ್ಜ್ನಲ್ಲಿಟ್ಟು ಇತ್ಯ ಒಂದೊಂದು ತುಂಡನ್ನು ರಾಷ್ಟ್ರರಾಜಧಾನಿ ದೆಹಲಿಯ ವಿವಿಧೆಡೆ ಎಸೆದ ಪ್ರಕರಣ ದೇಶವನ್ನೇ ಬೆಚ್ಚಿಬೀಳಿಸಿತ್ತು. ಮುಂಬೈ ಯುವತಿ ಶ್ರದ್ಧಾಳ ಭೀಕರ ಕೊಲೆ ಪ್ರಕರಣ ಮಾಸುವ ಮುನ್ನವೇ ಕರ್ನಾಟಕದಲ್ಲಿ ಇಂತಹದ್ದೇ ಮತ್ತೊಂದು ಭಯಾನಕ ಪ್ರಕರಣ ಬೆಳಕಿಗೆ ಬಂದಿದೆ. ನನ್ನ ಗಂಡ ಒಂದು ವಾರದಿಂದ ಕಾಣಿಸ್ತಿಲ್ಲ. ನನಗೆ ನನ್ನ ಮಗನ ಮೇಲೆ ಅನುಮಾನ ಇದೆ. ದಯವಿಟ್ಟು ತನಿಖೆ ಮಾಡಿ ಹುಡುಕಿಕೊಡಿ ಸರ್… ಎಂದು ಮಹಿಳೆಯೊಬ್ಬರು ಪೊಲೀಸ್ ಠಾಣೆ … Continue reading ತಂದೆಯನ್ನ ಕೊಂದು ಶವ ತುಂಡರಿಸಿ ಕೊಳವೆಬಾವಿಗೆ ತುರುಕಿದ ಮಗ! ಬಾಗಲಕೋಟೆಯಲ್ಲಿ ಭಯಾನಕ ಕೃತ್ಯ ಬಯಲು
Copy and paste this URL into your WordPress site to embed
Copy and paste this code into your site to embed