ಅನ್ಯಜಾತಿ ಯುವಕನೊಂದಿಗೆ ಪ್ರೀತಿ; ಮರ್ಯಾದೆಗೆ ಅಂಜಿ ಮಗಳನ್ನು ಹತ್ಯೆಗೈದ ತಂದೆ

ಬೆಂಗಳೂರು: ಅನ್ಯ ಜಾತಿಯ ಹುಡುಗನನ್ನು ಪ್ರೀತಿಸುತ್ತಿದ್ದಳು ಎಂಬ ಕಾರಣಕ್ಕೆ ತಂದೆಯೇ ಮಗಳ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬಿದಲೂರು ಗ್ರಾಮದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಕವನ (20) ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ ಆರೋಪಿ ಮಂಜುನಾಥ್​ (47) ಪೊಲೀಸರಿಗೆ ಶರಣಾಗಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ. ಪ್ರಕರಣದ ಹಿನ್ನಲೆ ಆರೋಪಿ ಮಂಜುನಾಥ್​ಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಅವರ ಕಿರಿಯ ಮಗಳು ಪ್ರೀತಿಯ ಬಲೆಗೆ ಬಿದ್ದು ಪ್ರಿಯಕರನ ಜೊತೆಗೆ ಹೋಗುವುದಾಗಿ ಕಳೆದ … Continue reading ಅನ್ಯಜಾತಿ ಯುವಕನೊಂದಿಗೆ ಪ್ರೀತಿ; ಮರ್ಯಾದೆಗೆ ಅಂಜಿ ಮಗಳನ್ನು ಹತ್ಯೆಗೈದ ತಂದೆ