ಮಲತಾಯಿಯಿಂದಲೇ ಕೊಲೆಗೆ ಸುಪಾರಿ; ಮಾಜಿ ಸಿಎಂ ಧರ್ಮಸಿಂಗ್ ಸಂಬಂಧಿ ಸಿದ್ಧಾರ್ಥ್ ಕೊಲೆ ಪ್ರಕರಣ, ಮಹಿಳೆಯ ಬಂಧನ..

ಬೆಂಗಳೂರು: ಕಳೆದೆರಡು ದಿನಗಳಿಂದ ಕುತೂಹಲ ಮೂಡಿಸಿದ್ದ ಮಾಜಿ ಸಿಎಂ ಧರ್ಮಸಿಂಗ್ ಅವರ ಸಂಬಂಧಿ ಸಿದ್ಧಾರ್ಥ್ ಕೊಲೆ ಪ್ರಕರಣಕ್ಕೆ ಈಗ ಮಹತ್ವದ ತಿರುವು ಸಿಕ್ಕಿದ್ದು, ಮಲತಾಯಿಯಿಂದಲೇ ಕೊಲೆಗೆ ಸುಪಾರಿ ನೀಡಲಾಗಿರುವ ವಿಷಯ ಬಹಿರಂಗಗೊಂಡಿದೆ. ಕೊಲೆಗೆ ಸುಪಾರಿ ನೀಡಿರುವ ಮಲತಾಯಿಯನ್ನು ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಬುಧವಾರ ಬೆಳಗ್ಗೆಯೇ ಆರೋಪಿಯನ್ನು ಬಂಧಿಸಿರುವ ಪೊಲೀಸರು ಪ್ರಕರಣ ಸಂಬಂಧ ಹೆಚ್ಚಿನ ಮಾಹಿತಿಗಾಗಿ ತೀವ್ರವಾಗಿ ತನಿಖೆಯನ್ನೂ ನಡೆಸಿದ್ದಾರೆ. ಇದನ್ನೂ ಓದಿ: ಮಾಜಿ ಸಿಎಂ ದಿ. ಧರ್ಮಸಿಂಗ್ ಸಂಬಂಧಿ ನಾಪತ್ತೆ, 13 ದಿನವಾದರೂ … Continue reading ಮಲತಾಯಿಯಿಂದಲೇ ಕೊಲೆಗೆ ಸುಪಾರಿ; ಮಾಜಿ ಸಿಎಂ ಧರ್ಮಸಿಂಗ್ ಸಂಬಂಧಿ ಸಿದ್ಧಾರ್ಥ್ ಕೊಲೆ ಪ್ರಕರಣ, ಮಹಿಳೆಯ ಬಂಧನ..