ಫಾಜಿಲ್ ಹತ್ಯೆ ಪ್ರಕರಣ: ಆರು ಆರೋಪಿಗಳ ಬಂಧನ, ಕೊಲೆಗೆ 3 ತಲವಾರ್ ಬಳಕೆ..
ಮಂಗಳೂರು: ಸುರತ್ಕಲ್ನಲ್ಲಿ ನಡೆದ ಫಾಜಿಲ್ ಹತ್ಯೆ ಪ್ರಕರಣದಲ್ಲಿ ನಗರ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ನಗರದಲ್ಲಿ ಇಂದು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ಈ ಕುರಿತು ಮಾಹಿತಿ ನೀಡಿದರು. ಜುಲೈ 28ರಂದು ಫಾಜಿಲ್ ಮೇಲೆ ಕಾರಿನಲ್ಲಿ ಬಂದು ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು. ಡಿಸಿಪಿ ಅನ್ಶುಕುಮಾರ್ ನೇತೃತ್ವದಲ್ಲಿ ಏಳೆಂಟು ತಂಡದಲ್ಲಿ ತನಿಖೆ ಮಾಡಲಾಗಿತ್ತು. ಹತ್ಯೆಗೆ ಬಳಸಿದ ಇಯಾನ್ ಕಾರಿನ ಮಾಲೀಕನಿಂದ ಆರೋಪಿಗಳ ಮಾಹಿತಿ ಸಿಕ್ಕಿತು. ಹೆಚ್ಚು ಹಣದಾಸೆಗೆ ಅಜಿತ್ ಕ್ರಾಸ್ತಾ ಕಾರು … Continue reading ಫಾಜಿಲ್ ಹತ್ಯೆ ಪ್ರಕರಣ: ಆರು ಆರೋಪಿಗಳ ಬಂಧನ, ಕೊಲೆಗೆ 3 ತಲವಾರ್ ಬಳಕೆ..
Copy and paste this URL into your WordPress site to embed
Copy and paste this code into your site to embed