ಯಾವುದಕ್ಕೂ ನಾಳೆ ಎಚ್ಚರಿಕೆಯಿಂದ ಇರುವುದು ಒಳ್ಳೆಯದಾ?; ವ್ಯಕ್ತಿಯೊಬ್ಬರಿಂದ ಆತಂಕಕಾರಿ ಪೋಸ್ಟ್​!

ಬೆಂಗಳೂರು: ಸಾಮಾನ್ಯವಾಗಿ ಅಮಾವಾಸ್ಯೆ ದಿನ ಏನಾದರೂ ಕೆಟ್ಟದ್ದಾಗುವ ಸಾಧ್ಯತೆ ಇರುತ್ತದೆ. ಮಾಟ-ಮಂತ್ರ, ವಾಮಾಚಾರದಂಥ ಪ್ರಯೋಗ ಮಾಡುವ ಕೆಲವರು ಅದಕ್ಕೂ ಸಾಮಾನ್ಯವಾಗಿ ಅಮಾವಾಸ್ಯೆಯ ಇರುಳನ್ನೇ ಆಯ್ಕೆ ಮಾಡಿಕೊಂಡಿರುತ್ತಾರೆ. ಇದನ್ನೂ ಓದಿ: ಮಹಾಲಯ ಅಮಾವಸ್ಯೆ ದಿನದಂದೇ ಭೀಕರ ಅಪಘಾತ: ಎಎಸ್​ಐ ಪತ್ನಿ-ಮಗಳು ಸೇರಿ ನಾಲ್ವರು ದುರ್ಮರಣ ‘ನಾಳೆ ಯಾವುದಕ್ಕೂ ಎಚ್ಚರಿಕೆಯಿಂದ ಇರುವುದು ಒಳ್ಳೆಯದು’ ಎಂಬಂತೆ ವ್ಯಕ್ತಿಯೊಬ್ಬ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವುದು, ಕಾಕತಾಳೀಯ ಎಂಬಂತೆ ನಾಳೆ ಅಮಾವಾಸ್ಯೆಯೂ ಆಗಿರುವುದರಿಂದ ಈಗ ಆ ಪೋಸ್ಟ್​ ಬಹಳಷ್ಟು ಪ್ರತಿಕ್ರಿಯೆ ಪಡೆಯಲಾರಂಭಿಸಿದೆ. ಇದನ್ನೂ ಓದಿ: ಮಹಾಲಯ ಅಮಾವಾಸ್ಯೆ … Continue reading ಯಾವುದಕ್ಕೂ ನಾಳೆ ಎಚ್ಚರಿಕೆಯಿಂದ ಇರುವುದು ಒಳ್ಳೆಯದಾ?; ವ್ಯಕ್ತಿಯೊಬ್ಬರಿಂದ ಆತಂಕಕಾರಿ ಪೋಸ್ಟ್​!