VIDEO| ಹಾಲು ತರಲು ಹೋದ ವಕೀಲೆಯನ್ನು ಗುಂಡಿಕ್ಕಿ ಹತ್ಯೆ!
ಲಖನೌ: ವಕೀಲೆ ಒಬ್ಬರು ಮನೆಯ ಬಳಿ ಹಾಲು ಖರೀದಿಸಿ ವಾಪಸ್ ಆಗುತ್ತಿದ್ದ ವೇಳೆ ಆಕೆಯನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಮೀರತ್ ಜಿಲ್ಲೆಯ ನ್ಯೂ ಮೆವ್ಲಾ ಕಾಲೋನಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಅಂಜಲಿ ಗಾರ್ಗ್(35) ಎಂದು ತಿಳಿದು ಬಂದಿದೆ. ಆಕೆಯ ವಿಚ್ಛೇದನಕ್ಕೆ ಸಂಬಂಧಿಸಿದಂತೆ ಹತ್ಯೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ಧಾರೆ. ಪ್ರಕರಣದ ಹಿನ್ನಲೆ? ಘಟನೆ ಕುರಿತು ಪ್ರತಿಕ್ರಿಯಿಸಿರುವ ಟಿಪಿ ನಗರ ಪೊಲೀಸ್ ಠಾಣಾಧಿಕಾರಿ ಸಂತ ಶರಣ್ ವೃತ್ತಿಯಲ್ಲಿ ವಕೀಲೆಯಾಗಿ ಕೆಲಸ ಮಾಡುತ್ತಿದ್ದ ಅಂಜಲಿ ಹಾಗೂ ಆಕೆಯ … Continue reading VIDEO| ಹಾಲು ತರಲು ಹೋದ ವಕೀಲೆಯನ್ನು ಗುಂಡಿಕ್ಕಿ ಹತ್ಯೆ!
Copy and paste this URL into your WordPress site to embed
Copy and paste this code into your site to embed