VIDEO| ಹಾಲು ತರಲು ಹೋದ ವಕೀಲೆಯನ್ನು ಗುಂಡಿಕ್ಕಿ ಹತ್ಯೆ!

ಲಖನೌ: ವಕೀಲೆ ಒಬ್ಬರು ಮನೆಯ ಬಳಿ ಹಾಲು ಖರೀದಿಸಿ ವಾಪಸ್​ ಆಗುತ್ತಿದ್ದ ವೇಳೆ ಆಕೆಯನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಮೀರತ್​ ಜಿಲ್ಲೆಯ ನ್ಯೂ ಮೆವ್ಲಾ ಕಾಲೋನಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಅಂಜಲಿ ಗಾರ್ಗ್​(35) ಎಂದು ತಿಳಿದು ಬಂದಿದೆ. ಆಕೆಯ ವಿಚ್ಛೇದನಕ್ಕೆ ಸಂಬಂಧಿಸಿದಂತೆ ಹತ್ಯೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ಧಾರೆ. ಪ್ರಕರಣದ ಹಿನ್ನಲೆ? ಘಟನೆ ಕುರಿತು ಪ್ರತಿಕ್ರಿಯಿಸಿರುವ ಟಿಪಿ ನಗರ ಪೊಲೀಸ್ ಠಾಣಾಧಿಕಾರಿ ಸಂತ ಶರಣ್ ವೃತ್ತಿಯಲ್ಲಿ ವಕೀಲೆಯಾಗಿ ಕೆಲಸ ಮಾಡುತ್ತಿದ್ದ ಅಂಜಲಿ ಹಾಗೂ ಆಕೆಯ … Continue reading VIDEO| ಹಾಲು ತರಲು ಹೋದ ವಕೀಲೆಯನ್ನು ಗುಂಡಿಕ್ಕಿ ಹತ್ಯೆ!