ರಾಜವಂಶಸ್ಥ ಯದುವೀರ್ ವಿರುದ್ಧವೇ ತಿರುಗಿಬಿದ್ದ ಸಂಘಟನೆಗಳು!
ಮಂಡ್ಯ: ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿರುದ್ಧ ಕೆಲ ಸಂಘಟನೆಗಳ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈಷುಗರ್ ಕಾರ್ಖಾನೆಯನ್ನು ಒ ಆ್ಯಂಡ್ ಎಂಗೆ (ಖಾಸಗಿಗೆ ಕಾರ್ಯಾಚರಣೆ ಮತ್ತು ನಿರ್ವಹಣೆ) ನೀಡುವುದು ಉತ್ತಮ ಎಂದು ರಾಜವಂಶಸ್ಥ ಯದುವೀರ್ ಇತ್ತೀಚೆಗೆ ಫೇಸ್ಬುಕ್ನಲ್ಲಿ ಹೇಳಿಕೊಂಡಿದ್ದರು. ಈ ಹೇಳಿಕೆ ವಿರುದ್ಧ ಕಿಡಿಕಾರಿರುವ ಕೆಲ ಸಂಘಟನೆಗಳ ಮುಖಂಡರು, ಮಹಾರಾಜರು ಜನರಿಗೆ ಸಾರ್ವಜನಿಕ ಆಸ್ತಿಯಾಗಿ ಕೊಟ್ಟು ಹೋಗಿದ್ದಾರೆ. ಅವರ ಮೊಮ್ಮಗ(ಯದುವೀರ್ ಒಡೆಯರ್) ಮೈಷುಗರ್ ಇತಿಹಾಸವನ್ನು ತಿಳಿದುಕೊಳ್ಳಬೇಕು. ನಿರಾಣಿ ಭೇಟಿ ಬಳಿಕ ಯದುವೀರ್ ನಿರ್ಧಾರ ಬದಲಾಗಿದೆ … Continue reading ರಾಜವಂಶಸ್ಥ ಯದುವೀರ್ ವಿರುದ್ಧವೇ ತಿರುಗಿಬಿದ್ದ ಸಂಘಟನೆಗಳು!
Copy and paste this URL into your WordPress site to embed
Copy and paste this code into your site to embed