ರಾಜವಂಶಸ್ಥ ಯದುವೀರ್ ವಿರುದ್ಧವೇ ತಿರುಗಿಬಿದ್ದ ಸಂಘಟನೆಗಳು!

ಮಂಡ್ಯ: ಮೈಸೂರು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ವಿರುದ್ಧ ಕೆಲ ಸಂಘಟನೆಗಳ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈಷುಗರ್ ಕಾರ್ಖಾನೆಯನ್ನು ಒ ಆ್ಯಂಡ್​ ಎಂಗೆ (ಖಾಸಗಿಗೆ ಕಾರ್ಯಾಚರಣೆ ಮತ್ತು ನಿರ್ವಹಣೆ) ನೀಡುವುದು ಉತ್ತಮ ಎಂದು ರಾಜವಂಶಸ್ಥ ಯದುವೀರ್​ ಇತ್ತೀಚೆಗೆ ಫೇಸ್​ಬುಕ್​ನಲ್ಲಿ ಹೇಳಿಕೊಂಡಿದ್ದರು. ಈ ಹೇಳಿಕೆ ವಿರುದ್ಧ ಕಿಡಿಕಾರಿರುವ ಕೆಲ ಸಂಘಟನೆಗಳ ಮುಖಂಡರು, ಮಹಾರಾಜರು ಜನರಿಗೆ ಸಾರ್ವಜನಿಕ ಆಸ್ತಿಯಾಗಿ ಕೊಟ್ಟು ಹೋಗಿದ್ದಾರೆ. ಅವರ ಮೊಮ್ಮಗ(ಯದುವೀರ್ ಒಡೆಯರ್) ಮೈಷುಗರ್ ಇತಿಹಾಸವನ್ನು ತಿಳಿದುಕೊಳ್ಳಬೇಕು. ನಿರಾಣಿ ಭೇಟಿ ಬಳಿಕ ಯದುವೀರ್ ನಿರ್ಧಾರ ಬದಲಾಗಿದೆ … Continue reading ರಾಜವಂಶಸ್ಥ ಯದುವೀರ್ ವಿರುದ್ಧವೇ ತಿರುಗಿಬಿದ್ದ ಸಂಘಟನೆಗಳು!