‘ನನ್ನ ಮಗನೊಬ್ಬನ ಬಿಡುಗಡೆ ಬೇಡವೇ ಬೇಡ, ಎಲ್ಲ ಸೈನಿಕರು ನನ್ನ ಮಕ್ಕಳಿದ್ದಂತೆ’ ಎಂದು ಪಾಕ್​ಗೆ ಖಂಡತುಂಡವಾಗಿ ಹೇಳಿದ್ದ ಜನರಲ್ ಕಾರ್ಯಪ್ಪ..

ಇಂದು ಫೀಲ್ಡ್​ ಮಾರ್ಷಲ್​ ಜನರಲ್​ ಕಾರ್ಯಪ್ಪ ಅವರ 27ನೇ ಪುಣ್ಯತಿಥಿ ನವದೆಹಲಿ: ಭಾರತ ಸೇನಾ ಇತಿಹಾಸದ ಏಕೈಕ ಮಹಾ ದಂಡನಾಯಕ, ಕೊಡಗಿನ ವೀರ ಫೀಲ್ಡ್ ಮಾರ್ಷಲ್ ಕೊಡಂದೆರ ಮಾದಪ್ಪ ಕಾರ್ಯಪ್ಪ ಅವರ ಪುಣ್ಯತಿಥಿ ಇಂದು. ಸ್ವಾತಂತ್ರ್ಯಾ ನಂತರದಲ್ಲಿ ಭಾರತೀಯ ಸೇನೆಯ ಮೊದಲ ಮುಖ್ಯಸ್ಥರಾಗಿ ಅವರು ಸಲ್ಲಿಸಿರುವ ಸೇವೆ ಅಪಾರ. ಫೀಲ್ಡ್​ ಮಾರ್ಷಲ್​ ಕಾರ್ಯಪ್ಪ ಅವರ ಬಗ್ಗೆ ಬರೆಯುತ್ತಾ ಹೋದರೆ ಪದಗಳೇ ಸಾಲುವುದಿಲ್ಲ. ಅಂಥ ಒಂದು ಅಪರೂಪದ ಘಟನೆ ಇಲ್ಲಿದೆ. ಅದು 1965ನೇ ಇಸವಿ. ಭಾರತ ಹಾಗೂ ಪಾಕಿಸ್ತಾನದ … Continue reading ‘ನನ್ನ ಮಗನೊಬ್ಬನ ಬಿಡುಗಡೆ ಬೇಡವೇ ಬೇಡ, ಎಲ್ಲ ಸೈನಿಕರು ನನ್ನ ಮಕ್ಕಳಿದ್ದಂತೆ’ ಎಂದು ಪಾಕ್​ಗೆ ಖಂಡತುಂಡವಾಗಿ ಹೇಳಿದ್ದ ಜನರಲ್ ಕಾರ್ಯಪ್ಪ..