ಕ್ಲಾಸ್​ಮೇಟ್​ಗೆ ವಾಟ್ಸ್​ಆ್ಯಪ್​ ಮೆಸೇಜ್​ ಮಾಡಿದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ: ನಂತರ ನಡೆದಿದ್ದು ದುರಂತ ಘಟನೆ

ಇಡುಕ್ಕಿ: ಸಣ್ಣ ಸಣ್ಣ ಕಾರಣಗಳಿಗೂ ಹದಿ ಹರೆಯದವರು ಸಾವಿನ ಹಾದಿ ಹಿಡಿಯುತ್ತಿರುವುದು ತುಂಬಾ ಕಳವಳಕಾರಿಯಾಗಿದೆ. ಅದರಲ್ಲೂ ಈ ಮೊಬೈಲ್​ ಯುಗದಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪಾಲಕರು ತಮ್ಮ ಮಕ್ಕಳ ಮೇಲೆ ಹೆಚ್ಚಿನ ನಿಗಾವಹಿಸಬೇಕಿದೆ. ಇಲ್ಲದಿದ್ದರೆ ಅನಾಹುತಗಳಿಗೆ ಎಡೆ ಮಾಡಿಕೊಟ್ಟಂತಾಗುತ್ತದೆ. ಕೇರಳದಲ್ಲಿ 15 ವರ್ಷದ ವಿದ್ಯಾರ್ಥಿನಿ ಮನೆಯ ಸಮೀಪದ ಮರವೊಂದಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾಳೆ. ಈ ಘಟನೆ ಇಡುಕ್ಕಿ ಜಿಲ್ಲೆಯ ಕನ್ನಂಪಾಡಿಯಲ್ಲಿ ನಡೆದಿದೆ. ಕ್ಷುಲಕ ಕಾರಣಕ್ಕೆ ಬಾಲಕಿ ಸಾವಿಗೆ ಶರಣಾಗಿದ್ದಾಳೆ. ಮೃತಳನ್ನು ದೇವು ಎಂದು ಗುರುತಿಸಲಾಗಿದೆ. ಈಕೆ ಕನ್ನಂಪಾಡಿ … Continue reading ಕ್ಲಾಸ್​ಮೇಟ್​ಗೆ ವಾಟ್ಸ್​ಆ್ಯಪ್​ ಮೆಸೇಜ್​ ಮಾಡಿದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ: ನಂತರ ನಡೆದಿದ್ದು ದುರಂತ ಘಟನೆ