ಸರ್ಕಾರಿ ಜಾಗದ ಸಮೀಕ್ಷೆಗೆ ತೆರಳಿದ ಪಾಲಿಕೆ ಅಧಿಕಾರಿಗಳನ್ನು ನಿಂದಿಸಿದ ಬಿಜೆಪಿ ಜಿಲ್ಲಾ ವಕ್ತಾರ

ವಿಜಯಪುರ: ಸರ್ಕಾರಿ ಜಾಗದ ಸಮೀಕ್ಷೆ ಮಾಡಲು ಹೋಗಿದ್ದ ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಬಿಜೆಪಿ ಮುಖಂಡ ಕಿರಿಕ್‌ ಮಾಡಿಕೊಂಡಿದ್ದಾರೆ. ಜಿಲ್ಲಾ ವಕ್ತಾರ ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಪರಸ್ಪರ ವಾಗ್ವಾದ ನಡೆಸಿ ಜಗಳ ಆಡುವಾಗ ಅವಾಚ್ಯ ಪದ ಬಳಸಿ ನಿಂದಿಸಿದ್ದಾರೆ. ಇದರಿಂದ ಪಾಲಿಕೆ ಸಿಬ್ಬಂದಿ ಹಾಗೂ ಸುರೇಶ ಬಿರಾದಾರ ಮಧ್ಯೆ ಪರಸ್ಪರ ಗಲಾಟೆ ನಡೆದಿದೆ. ಆದದ್ದೇನು?ಸುರೇಶ ಬಿರಾದಾರ ಒಡೆತನದ ಶಾಂತಿನಿಕೇತನ ಶಾಲೆ ಸರ್ಕಾರಿ ಜಾಗವನ್ನು ಅತಿಕ್ರಮಿಸಿಕೊಂಡಿದೆ ಎಂದು ಸಾರ್ವಜನಿಕರೊಬ್ಬರು ದೂರು ನೀಡಿದ್ದರು. ಈ ದೂರನ್ನು ಆಧರಿಸಿ ಮಹಾನಗರ ಪಾಲಿಕೆಯ ಸಿಬ್ಬಂದಿ … Continue reading ಸರ್ಕಾರಿ ಜಾಗದ ಸಮೀಕ್ಷೆಗೆ ತೆರಳಿದ ಪಾಲಿಕೆ ಅಧಿಕಾರಿಗಳನ್ನು ನಿಂದಿಸಿದ ಬಿಜೆಪಿ ಜಿಲ್ಲಾ ವಕ್ತಾರ