2 ಗುಂಪುಗಳ ಮಧ್ಯೆ ಮಾರಾಮಾರಿ; ಮೂವರು ಮಹಿಳೆಯರು ಸೇರಿ 9 ಮಂದಿಗೆ ಗಾಯ, ಗ್ರಾಮದಲ್ಲಿ ಪೊಲೀಸ್ ಭದ್ರತೆ..

blank

ಜಗಳೂರು: ಅಡಕೆ ಗಿಡಕ್ಕೆ ಹರಿಸಿದ ನೀರು ರಸ್ತೆಗೆ ಬಂದ ಹಿನ್ನೆಲೆಯಲ್ಲಿ ತಾಲೂಕಿನ ಮಿನಿಗರಹಳ್ಳಿಯಲ್ಲಿ ಎರಡು ಗುಂಪುಗಳ ನಡುವೆ ಶನಿವಾರ ನಡೆದ ಮಾರಾಮಾರಿಯಲ್ಲಿ 9 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಗಳೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಉದ್ವಿಗ್ನ ಸ್ಥಿತಿ ನಿರ್ಮಾಣವಾದ ಕಾರಣ ಗ್ರಾಮದಲ್ಲಿ ಪೊಲೀಸರು ಬೀಡು ಬಿಟ್ಟಿದ್ದಾರೆ.

blank

ಗ್ರಾಮದ ಹಾಲಮ್ಮ ಎಂಬುವರು ತಮ್ಮ ಮನೆ ಮುಂಭಾಗ ಬೆಳೆಸಿದ್ದ ಅಡಕೆ ಸಸಿಗೆ ಮನೆಯ ನೀರು ಹರಿದು ಹೋಗುವಂತೆ ಮಾಡಿದ್ದರು. ಈ ನೀರು ರಸ್ತೆಗೆ ಹರಿದು ಬಂದಿದ್ದಕ್ಕೆ ಕಬ್ಬಳ್ಳಿ ಬಸವರಾಜಪ್ಪ ಎಂಬುವರು ಆಕ್ಷೇಪಿಸಿದ್ದರು. ಇದೇ ವಿಚಾರವಾಗಿ ಮಾತಿನ ಚಕಮಕಿ ನಡೆದು, ಎರಡು ಗುಂಪುಗಳ ಮಧ್ಯೆ ಘರ್ಷಣೆ ನಡೆಯಿತು.

ಎರಡೂ ಕಡೆಯವರು ಕಲ್ಲು-ಬಡಿಗೆ, ಕಣಗ ತೆಗೆದುಕೊಂಡು ಹೊಡೆದಾಡಿದರು. ಗಾಯಗೊಂಡ ಹಾಲಮ್ಮ, ರಮೇಶ್, ನಾಗರಾಜ್, ಶೇಖರಪ್ಪ, ಮಲ್ಲೇಶ್, ಬಸವರಾಜ್, ಗಿರಿಜಮ್ಮ, ಕಲ್ಲೇಶ್, ಶಿವಮ್ಮ ಇವರನ್ನು ಜಗಳೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರಾಜ್ಯದಲ್ಲಿ ಇನ್ನೂ ಎರಡು ವಾರ ನೈಟ್​ ಕರ್ಫ್ಯೂ; ಕರೊನಾ ಆತಂಕ ಹೆಚ್ಚಳ, ಮತ್ತಷ್ಟು ಕಟ್ಟುನಿಟ್ಟು…

‘ತಂದೆಗೆ ಒಳ್ಳೆಯ ಮಗಳಾಗಲಿಲ್ಲ, ಗಂಡನಿಗೆ ತಕ್ಕ ಹೆಂಡತಿಯಾಗಲಿಲ್ಲ..’: ಮೋಹನಕುಮಾರಿ ಇನ್ನಿಲ್ಲ…

Share This Article

ಕನಸಿನಲ್ಲಿ ಈ ಮೂರು ಪಕ್ಷಿಗಳು ಕಂಡ್ರೆ ಲಾಟರಿ ಹೊಡೆದಂತೆ! Lucky Birds ನೀಡುವ ಸುಳಿವೇನು..?

Lucky Birds : ಸಾಮಾನ್ಯವಾಗಿ ನಿದ್ದೆಯಲ್ಲಿ ಕನಸು ಕಾಣೋದು ಸಹಜ. ಈ ಕನಸುಗಳ ಮೂಲಕ ಪ್ರಕೃತಿ…

ಯಾವ ಕಾರಣಕ್ಕೂ ಮಾವಿನ ವಾಟೆ ಎಸೆಯಬೇಡಿ…ಅದರ ಪ್ರಯೋಜನಗಳ ಬಗ್ಗೆ ತಿಳಿದ್ರೆ ನೀವು ಖಂಡಿತ ಅಚ್ಚರಿಪಡ್ತೀರಾ! Mango Kernels

Mango Kernels : ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ರುಚಿಗೆ ಮಾತ್ರವಲ್ಲ, ಮಾವಿನ…

ಪ್ಲಾಸ್ಟಿಕ್ ಬಾಕ್ಸ್​​ನಲ್ಲಿ ಬಿಸಿ ಅನ್ನ ಇಡುವ ಅಭ್ಯಾಸವಿದೆಯೇ? ಆರೋಗ್ಯದ ಬಗ್ಗೆ ಇರಲಿ ಎಚ್ಚರ.. hot rice in plastic boxes

hot rice in plastic boxes: ಪ್ಲಾಸ್ಟಿಕ್ ಬಳಕೆಯನ್ನು ತಡೆಯಲಾಗುತ್ತಿಲ್ಲ. ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸುವುದು ಹಾನಿಕಾರಕ,…