More

    ವಿತ್ತ ಸಚಿವೆ ನಿರ್ಮಲಾ ಉಡುಪಿಗೆ

    ಉಡುಪಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಉಡುಪಿ ಪ್ರವಾಸ ಕೈಗೊಂಡಿದ್ದಾರೆ. ಇಂದು ಮಣಿಪಾಲದಲ್ಲಿ ವಾಸ್ತವ್ಯ ಹೂಡಲಿರುವ ಅವರು, ನಾಳೆ (ಶನಿವಾರ) ಬೆಳಗ್ಗೆ 6 ಗಂಟೆಗೆ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡುವರು. ಬಳಿಕ 9.20ಕ್ಕೆ ಕೊಲ್ಲೂರು ದೇವಳ ಭೇಟಿ ನೀಡಿ 2.30ಕ್ಕೆ ಉಡುಪಿ ಕುಕ್ಕಿಕಟ್ಟೆಯಲ್ಲಿ ಶ್ರೀಕೃಷ್ಣ ಬಾಲನಿಕೇತನ ವಿಸ್ತೃತ ಕಟ್ಟಡ ಉದ್ಘಾಟಿಸುವರು. ಸಂಜೆ 4 ಗಂಟೆಗೆ ಮಣಿಪಾಲ ವಿವಿ ಘಟಿಕೋತ್ಸವದಲ್ಲಿ ಉಪನ್ಯಾಸ ನೀಡಿ ಬೆಂಗಳೂರಿಗೆ ತೆರಳುವರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts